Webdunia - Bharat's app for daily news and videos

Install App

ಬಿಬಿಎಂಪಿ ಆಸ್ತಿ ಆಕ್ರಮವಾಗಿ ಅಡವು; ಗರುಡಾಮಾಲ್ ಮಾಲೀಕರ ವಿರುದ್ಧ ದೂರು ದಾಖಲು

Webdunia
ಶುಕ್ರವಾರ, 23 ಫೆಬ್ರವರಿ 2018 (11:40 IST)
ಬೆಂಗಳೂರು: ಬಿಬಿಎಂಪಿ ಆಸ್ತಿ ಆಕ್ರಮವಾಗಿ ಅಡವಿಟ್ಟಿರುವ ಆರೋಪದ ಹಿನ್ನೆಲೆ ಗರುಡಾಮಾಲ್ ನ ಮಾಲೀಕನಾಗಿರುವ ಉದಯ್ ಗರುಡಾಚಾರ್ ವಿರುದ್ಧ ಭ್ರಷ್ಟಾಚಾರ ವಿರೋಧಿ ವೇದಿಕೆಯಿಂದ ಎಸಿಬಿಯಲ್ಲಿ ದೂರು ದಾಖಲಿಸಲಾಗಿದೆ.



ಉದಯ್ ಗರುಡಾಚಾರ್ ವಿರುದ್ಧ ಭ್ರಷ್ಟಾಚಾರ ವೇದಿಕೆ ಕಾರ್ಯದರ್ಶಿ ಶ್ರೀನಿವಾಸ್ ಅವರು ದೂರು ದಾಖಲಿಸಿದ್ದಾರೆ. ಗುರುಡಾ ಮಾಲ್ ನಿರ್ಮಾಣವಾಗಿರುವ ಸ್ಥಳ ಬಿಬಿಎಂಪಿ ಆಸ್ತಿ. ಇದನ್ನು ಬಿಬಿಎಂಪಿಯಿಂದ 30 ವರ್ಷ ಗರುಡಾ ಸಂಸ್ಥೆ ಗುತ್ತಿಗೆ ಪಡೆದಿದೆ. ಪಾಲಿಕೆಯ ಸ್ವತ್ತನ್ನು 100 ಕೋಟಿ ರೂಪಾಯಿಗೆ ಬ್ಯಾಂಕ್ ಗೆ ಅಡವಿಡಲಾಗಿದೆ ಎಂದು ಆರೋಪಿಸಲಾಗಿದೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments