ಅನೈತಿಕ ಸಂಬಂಧ: ಅತ್ತಿಗೆಯ ಕತ್ತಿಗೆ ಬ್ಲೇಡ್ ಹಾಕಿ ಹತ್ಯೆಗೈದ ಮೈದುನ ಅರೆಸ್ಟ್

Webdunia
ಬುಧವಾರ, 1 ನವೆಂಬರ್ 2017 (13:26 IST)
ಅತ್ತಿಗೆ-ಮೈದುನನ ಅನೈತಿಕ ಸಂಬಂಧ ವಿಕೋಪಕ್ಕೆ ತೆರಳಿದಾಗ ಮೈದುನ ಅತ್ತಿಗೆಯ ಕತ್ತನ್ನು ಬ್ಲೇಡ್‌ನಿಂದ ಕತ್ತರಿಸಿ ಪರಾರಿಯಾದ ಘಟನೆ ರಾಜಗೋಪಾಲ ನಗರದಲ್ಲಿ ನಡೆದಿದೆ. 
ಕಳೆದ ಮೂರು ವರ್ಷಗಳ ಹಿಂದೆ ಪತಿ ಸಾವನ್ನಪ್ಪಿದ ನಂತರ ಅತ್ತಿಗೆ ಸರೋಜ ಮತ್ತು ಮೈದುನ ನಟರಾಜ್ ನಡುವೆ ಅನೈತಿಕ ಸಂಬಂಧ ಆರಂಭವಾಗಿತ್ತು. ಇಬ್ಬರ ನಡುವಿನ ಸಂಬಂಧ ಕುಟುಂಬದ ಸದಸ್ಯರಿಗೆ ಸೇರಿದಂತೆ ನೆರೆಹೊರೆಯವರಿಗೆ ತಿಳಿದಿತ್ತು ಎನ್ನಲಾಗಿದೆ. 
 
ಸೋಮುವಾರದಂದು ಮಧ್ಯ ರಾತ್ರಿ ಇಬ್ಬರ ನಡುವೆ ನಡೆದ ಜಗಳ ತಾರಕಕ್ಕೇರಿದೆ. ಮಂಗಳವಾರದಂದು ಮೈದುನ ನಟರಾಜ್ ಕೋಪದ ಭರದಲ್ಲಿ ಅತ್ತಿಗೆ ಸರೋಜಳನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ.
 
ಹತ್ಯೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ನಟರಾಜ್‌ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹತ್ಯೆಗೆ ಅನೈತಿಕ ಸಂಬಂಧವೇ ಕಾರಣವಾಗಿದೆ ಎನ್ನಲಾಗುತ್ತಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಭೂತಾನ್ ಪ್ರವಾಸ: ದೆಹಲಿಯಲ್ಲಿ ಸ್ಪೋಟವಾಗಿರುವಾಗ ವಿದೇಶ ಯಾತ್ರೆ ಬೇಕಿತ್ತಾ ಎಂದ ನೆಟ್ಟಿಗರು

ದೆಹಲಿ ಸ್ಪೋಟ ಬೆನ್ನಲ್ಲೇ ಶುರುವಾಯ್ತು ಕಾರಣ ಯಾರು ಶುರುವಾಯ್ತು ಕೆಸರೆರಚಾಟ

ದೆಹಲಿ ಸ್ಪೋಟಕ್ಕೆ ಬಳಸಿದ್ದ ಕಾರಿನ ಬಗ್ಗೆ ಶಾಕಿಂಗ್ ಮಾಹಿತಿಗಳು ಬಹಿರಂಗ

Karnataka Weather: ಕೆಲವೆಡೆ ಮೋಡ ಕವಿದ ವಾತಾವರಣ, ಇಂದು ಮಳೆಯಿರುತ್ತಾ

ದೆಹಲಿ ಸ್ಪೋಟಕ್ಕೆ ಕನಿಷ್ಠ 9 ಮಂದಿ ಸಾವು: ನಗರದಾದ್ಯಂತ ಹೈ ಅಲರ್ಟ್

ಮುಂದಿನ ಸುದ್ದಿ
Show comments