Webdunia - Bharat's app for daily news and videos

Install App

ಅಕ್ರಮ ಸಂಬಂಧ : ಎಣ್ಣೆ ಪಾರ್ಟಿಯಲ್ಲಿ ಯುವಕನ ಕೊಲೆ

Webdunia
ಮಂಗಳವಾರ, 19 ಮೇ 2020 (20:31 IST)
ಕುಡಿತದ ನಶೆಯಲ್ಲಿದ್ದ ಯುವಕರಿಬ್ಬರು ಅಕ್ರಮ ಸಂಬಂಧದ ವಿಷಯವಾಗಿ ಆರಂಭಿಸಿದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ.

ಬೆಂಗಳೂರಿನಲ್ಲಿ ಕಾರು ಚಾಲಕನಾಗಿದ್ದ ಗಿರೀಶ್ ಕೊಲೆಯಾದ ಯುವಕನಾಗಿದ್ದಾನೆ. ಲಾಕ್ ಡೌನ್ ಸಡಿಲಿಕೆ ನಂತರ ತನ್ನ ಊರಾದ ತುಮಕೂರಿನ ಕೊರಟಗೆರೆಯ ಮಲ್ಲೇಶಪುರಕ್ಕೆ ಬಂದಿದ್ದನು.

ಮಲ್ಲೇಶಪುರದ ನಂಜುಂಡಪ್ಪನ ಮಗ ನಟರಾಜ್ ಜೊತೆ ಗಿರೀಶ್ ಜೊತೆ ಎಣ್ಣೆ ಪಾರ್ಟಿ ಮಾಡುತ್ತಿದ್ದ. ಆಗ ಅನೈತಿಕ ಸಂಬಂಧ ವಿಷಯವಾಗಿ ಕಿತ್ತಾಡಿಕೊಂಡಿದ್ದು, ನಟರಾಜು ಜಗಳದಲ್ಲಿ ಗಿರೀಶ್ ನನ್ನು ಕೊಲೆ ಮಾಡಿದ್ದಾನೆ.

ಪೊಲೀಸರು ಕೇಸ್ ದಾಖಲಿಸಿಕೊಂಡು ತನಿಖೆ ಶುರುಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments