Webdunia - Bharat's app for daily news and videos

Install App

ಅಕ್ರಮ ಸಂಬಂಧ : ಎಣ್ಣೆ ಪಾರ್ಟಿಯಲ್ಲಿ ಯುವಕನ ಕೊಲೆ

Webdunia
ಮಂಗಳವಾರ, 19 ಮೇ 2020 (20:31 IST)
ಕುಡಿತದ ನಶೆಯಲ್ಲಿದ್ದ ಯುವಕರಿಬ್ಬರು ಅಕ್ರಮ ಸಂಬಂಧದ ವಿಷಯವಾಗಿ ಆರಂಭಿಸಿದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ.

ಬೆಂಗಳೂರಿನಲ್ಲಿ ಕಾರು ಚಾಲಕನಾಗಿದ್ದ ಗಿರೀಶ್ ಕೊಲೆಯಾದ ಯುವಕನಾಗಿದ್ದಾನೆ. ಲಾಕ್ ಡೌನ್ ಸಡಿಲಿಕೆ ನಂತರ ತನ್ನ ಊರಾದ ತುಮಕೂರಿನ ಕೊರಟಗೆರೆಯ ಮಲ್ಲೇಶಪುರಕ್ಕೆ ಬಂದಿದ್ದನು.

ಮಲ್ಲೇಶಪುರದ ನಂಜುಂಡಪ್ಪನ ಮಗ ನಟರಾಜ್ ಜೊತೆ ಗಿರೀಶ್ ಜೊತೆ ಎಣ್ಣೆ ಪಾರ್ಟಿ ಮಾಡುತ್ತಿದ್ದ. ಆಗ ಅನೈತಿಕ ಸಂಬಂಧ ವಿಷಯವಾಗಿ ಕಿತ್ತಾಡಿಕೊಂಡಿದ್ದು, ನಟರಾಜು ಜಗಳದಲ್ಲಿ ಗಿರೀಶ್ ನನ್ನು ಕೊಲೆ ಮಾಡಿದ್ದಾನೆ.

ಪೊಲೀಸರು ಕೇಸ್ ದಾಖಲಿಸಿಕೊಂಡು ತನಿಖೆ ಶುರುಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಮತಗಳವು ಪ್ರತಿಭಟನೆಗೆ ಬೆಂಗಳೂರಿನಲ್ಲಿ ಮರಗಳಿಗೆ ಕತ್ತರಿ

ಧರ್ಮಸ್ಥಳ ಕೇಸ್ ಗೆ ಇಂದು ಮಹತ್ವದ ತಿರುವು ಗ್ಯಾರಂಟಿ

Arecanut price: ಅಡಿಕೆ, ಕೊಬ್ಬರಿ ಬೆಳೆಗಾರರಿಗೆ ನಿರಾಸೆ

Viral video: ಚಲಿಸುತ್ತಿದ್ದ ಬಸ್ ನಿಂದ ಅಮ್ಮನ ಮಡಿಲಲ್ಲಿದ್ದ ಮಗು ಬಿದ್ದೇ ಹೋಯ್ತು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments