Select Your Language

Notifications

webdunia
webdunia
webdunia
webdunia

ಅಕ್ರಮ ಗೋಮಾಂಸ ಸಾಗಾಣಿಕೆ: 23 ಮಂದಿ ಮೇಲೆ FIR

ಅಕ್ರಮ ಗೋಮಾಂಸ ಸಾಗಾಣಿಕೆ: 23 ಮಂದಿ ಮೇಲೆ FIR
ದೊಡ್ಡಬಳ್ಳಾಪುರ , ಮಂಗಳವಾರ, 26 ಸೆಪ್ಟಂಬರ್ 2023 (18:17 IST)
ಅಕ್ರಮ ಗೋಮಾಂಸ ಸಾಗಾಣಿಕೆ ಪ್ರಕರಣ ಸಂಬಂಧ ದೇವನಹಳ್ಳಿಯಲ್ಲಿ 23 ಮಂದಿ ಮೇಲೆ ಪೋಲಿಸರು ಪ್ರಕರಣ ದಾಖಲಿಸಿದ್ದಾರೆ. ಅಕ್ರಮ ಗೋಮಾಂಸ ಸಾಗಾಣಿಕೆ ಮಾಡಿದ್ದ 7 ಮಂದಿ ಮೇಲೆ ಕೇಸ್ ದಾಖಲಾಗಿದೆ.
 
ಗೋಮಾಂಸ ಸಾಗಾಣಿಕೆ ಮಾಡುತ್ತಿದ್ದ 5 ವಾಹನಗಳನ್ನ ಪೋಲಿಸರು ವಶಕ್ಕೆ ಪಡೆದಿದ್ದಾರೆ. ನೈತಿಕ ಪೊಲೀಸ್ ಗಿರಿ ಮಾಡಿದ್ದ 16 ಮಂದಿ ಶ್ರೀರಾಮ ಸೇನೆ ಕಾರ್ಯಕರ್ತರ ಮೇಲೂ ಪ್ರಕರಣ ದಾಖಲಾಗಿದೆ. ಶ್ರೀರಾಮ ಸೇನೆ ಕಾರ್ಯಕರ್ತರ ಎರಡು ಕಾರು, ಒಂದು ಬೈಕ್ ಮತ್ತು 14 ಮೊಬೈಲ್​​ಗಳನ್ನ ವಶಕ್ಕೆ ಪಡೆದಿದ್ದಾರೆ. ನಿನ್ನೆ ಮುಂಜಾನೆ ದೊಡ್ಡಬಳ್ಳಾಪುರ ನಗರದ ಐಬಿ ಸರ್ಕಲ್ ಬಳಿ ಈ ಘಟನೆ ನಡೆದಿದೆ. 23 ಮಂದಿಯನ್ನ ಪೋಲಿಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಜನತಾ ದರ್ಶನ ಸಭೆಗೆ ಮಧು ಬಂಗಾರಪ್ಪ ಚಾಲನೆ