Webdunia - Bharat's app for daily news and videos

Install App

ಅಕ್ರಮ ಗೋಮಾಂಸ ಸಾಗಾಣಿಕೆ: 23 ಮಂದಿ ಮೇಲೆ FIR

Webdunia
ಮಂಗಳವಾರ, 26 ಸೆಪ್ಟಂಬರ್ 2023 (18:17 IST)
ಅಕ್ರಮ ಗೋಮಾಂಸ ಸಾಗಾಣಿಕೆ ಪ್ರಕರಣ ಸಂಬಂಧ ದೇವನಹಳ್ಳಿಯಲ್ಲಿ 23 ಮಂದಿ ಮೇಲೆ ಪೋಲಿಸರು ಪ್ರಕರಣ ದಾಖಲಿಸಿದ್ದಾರೆ. ಅಕ್ರಮ ಗೋಮಾಂಸ ಸಾಗಾಣಿಕೆ ಮಾಡಿದ್ದ 7 ಮಂದಿ ಮೇಲೆ ಕೇಸ್ ದಾಖಲಾಗಿದೆ.
 
ಗೋಮಾಂಸ ಸಾಗಾಣಿಕೆ ಮಾಡುತ್ತಿದ್ದ 5 ವಾಹನಗಳನ್ನ ಪೋಲಿಸರು ವಶಕ್ಕೆ ಪಡೆದಿದ್ದಾರೆ. ನೈತಿಕ ಪೊಲೀಸ್ ಗಿರಿ ಮಾಡಿದ್ದ 16 ಮಂದಿ ಶ್ರೀರಾಮ ಸೇನೆ ಕಾರ್ಯಕರ್ತರ ಮೇಲೂ ಪ್ರಕರಣ ದಾಖಲಾಗಿದೆ. ಶ್ರೀರಾಮ ಸೇನೆ ಕಾರ್ಯಕರ್ತರ ಎರಡು ಕಾರು, ಒಂದು ಬೈಕ್ ಮತ್ತು 14 ಮೊಬೈಲ್​​ಗಳನ್ನ ವಶಕ್ಕೆ ಪಡೆದಿದ್ದಾರೆ. ನಿನ್ನೆ ಮುಂಜಾನೆ ದೊಡ್ಡಬಳ್ಳಾಪುರ ನಗರದ ಐಬಿ ಸರ್ಕಲ್ ಬಳಿ ಈ ಘಟನೆ ನಡೆದಿದೆ. 23 ಮಂದಿಯನ್ನ ಪೋಲಿಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments