Webdunia - Bharat's app for daily news and videos

Install App

ಅಕ್ರಮ ಗೋ ಸಾಗಾಟ ವಾಹನ ವಶಕ್ಕೆ

Webdunia
ಮಂಗಳವಾರ, 13 ನವೆಂಬರ್ 2018 (19:24 IST)
ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವಾಹನ ವಶಕ್ಕೆ ಪಡೆದುಕೊಳ್ಳಲಾಗಿದೆ.

ಐದು ಜಾನುವಾರು ರಕ್ಷಣೆ ಮಾಡಲಾಗಿದೆ. ಗೋ ಸಾಗಾಟ ಮಾಡುತ್ತಿದ್ದ ಬೊಲೆರೋ ವಶಪಡಿಸಿಕೊಳ್ಳಲಾಗಿದೆ.
ಕುಂದಾಪುರದ ಕೆರಾಡಿಯಲ್ಲಿ ಘಟನೆ ನಡೆದಿದೆ. ಕೊಲ್ಲೂರು ಪೊಲೀಸ್ ಠಾಣೆ ವ್ಯಾಪ್ತಿಯ ಕೆರಾಡಿಯಲ್ಲಿ ಗೋವುಗಳ ಕಾಲು ಕಟ್ಟಿ ಹಿಂಸಾತ್ಮಕವಾಗಿ ಸಾಗಾಟ ಮಾಡಲಾಗುತಿತ್ತು.

ಖಚಿತ ಮಾಹಿತಿ ಮೇರೆಗೆ ಹಿಂದೂ ಕಾರ್ಯಕರ್ತರ ಕಾರ್ಯಾಚರಣೆ ನಡೆಯಿತು. ‌ ಮಂಜಾನೆ ವೇಳೆ ಗೋ ರಕ್ಷಣೆ ಕಾರ್ಯಾಚರಣೆ ನಡೆಯಿತು. ಬೊಲೆರೋ ಪಿಕಪ್ ವಾಹನದಲ್ಲಿದ್ದ ಗೋವುಗಳನ್ನು, ವಾಹನ ಬಿಟ್ಟು ಚಾಲಕ ಪರಾರಿಯಾದನು.
ವಾಹನ, ಜಾನುವಾರುಗಳು ಪೊಲೀಸರ ವಶಕ್ಕೆ ಒಳಪಟ್ಟವು. ಕೊಲ್ಲೂರು ಪೊಲೀಸರಿಂದ ತನಿಖೆ ಮುಂದುವರಿದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಡಾನ್‌ನಲ್ಲಿ ಭಯಾನಕ ಭೂಕುಸಿತ: ಗ್ರಾಮವೇ ಸರ್ವನಾಶ, ಸಾವಿರಾರು ಮಂದಿ ಸಾವು

ಸಚಿವ ಸ್ಥಾನ ಕಳೆದುಕೊಂಡ ರಾಜಣ್ಣ ನೂರಕ್ಕೆ ನೂರರಷ್ಟು ಬಿಜೆಪಿ ಸೇರುತ್ತಾರೆ: ಶಾಸಕ ಬಾಲಕೃಷ್ಣ ಹೊಸ ಬಾಂಬ್‌

ಧರ್ಮಸ್ಥಳ ವಿಚಾರದಲ್ಲಿ ಆರ್‌ಎಸ್‌ಎಸ್ ವರ್ಸಸ್ ಆರ್‌ಎಸ್‌ಎಸ್ ಹೋರಾಟ: ಪ್ರಿಯಾಂಕ್‌ ಖರ್ಗೆ ಟಾಂಗ್‌

ಪ್ರವಾಹ ಪರಿಸ್ಥಿತಿ ತಡೆಗೆ ಪಾಕ್‌ ರಕ್ಷಣಾ ಸಚಿವ ನೀಡಿದ ಸಲಹೆಗೆ ವಿಶ್ವವೇ ಶಾಕ್‌

ಕೆ ಕವಿತಾ ಅಮಾನತು: ಇದೊಂದು ದೊಡ್ಡ ನಾಟಕ ಎಂದ ಕಾಂಗ್ರೆಸ್‌ ಸಂಸದ ಅನಿಲ್ ಕುಮಾರ್‌

ಮುಂದಿನ ಸುದ್ದಿ
Show comments