Webdunia - Bharat's app for daily news and videos

Install App

ಅಕ್ರಮವಾಗಿ ಸಂಗ್ರಹ: ಪಡಿತರ ಧಾನ್ಯ ವಶ

Webdunia
ಭಾನುವಾರ, 30 ಸೆಪ್ಟಂಬರ್ 2018 (19:32 IST)
ಆಹಾರ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸ್ ರ ಜಂಟಿ  ದಾಳಿ ವೇಳೆ ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ ಪಡಿತರ ಧಾನ್ಯ ಪತ್ತೆಯಾಗಿದೆ.

5 ಲಕ್ಷ  ರೂ. ಮೌಲ್ಯದ ಅಕ್ರಮವಾಗಿ ಸಂಗ್ರಹಿಸಿದ ಪಡಿತರ ಧಾನ್ಯ ವಶಕ್ಕೆ ಪಡೆದುಕೊಳ್ಳಲಾಗಿದೆ. ಬೀದರ್ ಜಿಲ್ಲೆಯ ಚಿಟಗುಪ್ಪಾ ಪಟ್ಟಣದ ಎಪಿಎಂಸಿ ಗೋದಾಮಿನಲ್ಲಿ ಪತ್ತೆಯಾದ ಪಡಿತರ ಧಾನ್ಯ ಇದಾಗಿದೆ. 135 ಕ್ವಿಂಟಾಲ್  ಅಕ್ಕಿ, 105 ಕ್ವಿಂಟಾಲ್ ಗೋಧಿ, 4ಕ್ವಿಂಟಾಲ್  ಹಾಲಿನ ಪುಡಿ ಸೇರಿದಂತೆ ಇನ್ನಿತರ ಧಾನ್ಯಗಳನ್ನು ಪೊಲೀಸ್ ರು ವಶಕ್ಕೆ ತೆಗೆದುಕೊಂಡಿದ್ದಾರೆ.

ಜಿಲ್ಲಾಧಿಕಾರಿ ಡಾ.ಎಚ್.ಆರ್.ಮಹದೇವ ಆದೇಶ ಮೇಲೆ ದಾಳಿ ಮಾಡಿದ ಅಧಿಕಾರಿಗಳು, ತನಿಖೆ ಮುಂದುವರಿಸಿದ್ದಾರೆ.
ಈ ಕುರಿತು ಚಿಟಗುಪ್ಪಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಗೃಹಪ್ರವೇಶಕ್ಕೆ ಗಣಹೋಮ, ಪೂಜೆ ಯಾಕೆ ಮಾಡಿದ್ರು: ಬಲಪಂಥೀಯ ಟಾಂಗ್

ಅಯ್ಯೋ ಗಣೇಶ… ಗಣೇಶನ ಮೂರ್ತಿ ಎದುರು ಇಟ್ಟುಕೊಂಡು ಯುವಕರ ಬಿಂದಾಸ್ ಡ್ರಿಂಕ್ಸ್ Video

ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಹಿಂದಿನಿಂದ ಬಂದು ವೃದ್ಧ ಮಹಿಳೆ ಮಾಂಗಲ್ಯ ಎದುರಿಸಲು ಬಂದಾಗ ನಡೆಯಿತು ಪವಾಡ Video

ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು ಮಳೆ: ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆ

ಪ್ರೀತಿಸಿ ಮದುವೆಯಾದ ಪತ್ನಿಯ ರುಂಡ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದ ಪತಿ ಪೊಲೀಸ್ ವಾಹನದಿಂದ ಜಿಗಿದು ಆತ್ಮಹತ್ಯೆ

ಮುಂದಿನ ಸುದ್ದಿ
Show comments