Webdunia - Bharat's app for daily news and videos

Install App

ಅಕ್ರಮ ಅರಣ್ಯ ಭೂಮಿ ಒತ್ತುವರಿ ತೆರವು

Webdunia
ಶನಿವಾರ, 17 ನವೆಂಬರ್ 2018 (18:27 IST)
ಅರಣ್ಯ ಭೂಮಿಯನ್ನು ಅಕ್ರಮ ಒತ್ತುವರಿ ಮಾಡಿಕೊಂಡಿರುವುದನ್ನು ತೆರವುಗೊಳಿಸಲಾಗಿದೆ.

ಬನ್ನೇರುಘಟ್ಟದ ಭೂತನಹಳ್ಳಿ ಬಳಿ ತೆರವು ಕಾರ್ಯಾಚರಣೆ ನಡೆದಿದೆ. ಬನ್ನೇರುಘಟ್ಟ ಕಗಲೀಪುರ ರಸ್ತೆಯಲ್ಲಿರುವ ಭೂತನಹಳ್ಳಿಯಲ್ಲಿ ಎಸಿಎಫ್ ರವೀಂದ್ರ ನೇತೃತ್ವದಲ್ಲಿ ತೆರವು ಕಾರ್ಯಾಚರಣೆ ನಡೆಯಿತು.  

4.10 ಎಕರೆ ಜಮೀನನ್ನು ತೆರವುಗೊಳಿಸಿ ಅರಣ್ಯ ಅಧಿಕಾರಿಗಳ ವಶಕ್ಕೆ ಪಡೆದುಕೊಂಡರು.
ಜಮೀನಲ್ಲಿದ್ದ ಗಿಡಗಳನ್ನ ಜೆಸಿಬಿ ಮುಖಾಂತರ ತೆರವುಗೊಳಿಸಲಾಯಿತು.  

ಜಯನಗರ ಬಿಜೆಪಿ ಕಾರ್ಪೊರೇಟರ್ ಸಿಕೆ ಗುರುಮೂರ್ತಿರವರಿಂದ ಒತ್ತುವರಿ ಆಗಿದೆ ಎಂದು ಆರೋಪ ಕೇಳಿಬಂದಿತ್ತು.
ಈ ಹಿನ್ನಲೆಯಲ್ಲಿ ಕೋರ್ಟ್ ಆದೇಶ ಮೇರೆಗೆ ಅಧಿಕಾರಿಗಳಿಂದ ತೆರವು ಕಾರ್ಯಾಚರಣೆ ನಡೆಯಿತು. ಬನ್ನೇರುಘಟ್ಟ ಪೊಲೀಸರು ,ಅರಣ್ಯ ಅಧಿಕಾರಿಗಳು ಕಾರ್ಯಾಚರಣೆಗೆ ಸಾಥ್ ನೀಡಿದ್ದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments