Webdunia - Bharat's app for daily news and videos

Install App

NIA ದಾಳಿ ವೇಳೆ ಬೆಂಗಳೂರಿನಲ್ಲಿ ಅಕ್ರಮ ವಲಸಿಗರು ಪತ್ತೆ

Webdunia
ಶುಕ್ರವಾರ, 11 ಆಗಸ್ಟ್ 2023 (14:04 IST)
ಬೆಂಗಳೂರು: ರಾಷ್ಟ್ರೀಯ ತನಿಖಾ ಸಂಸ್ಥೆ ದಾಳಿ ವೇಳೆ ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆಯಾಗಿದ್ದಾರೆ. ಪ್ರಕರಣವೊಂದರ ಸಂಬಂಧ ಬೆಂಗಳೂರಿಗೆ ಭೇಟಿ ನೀಡಿದ್ದ ಎನ್ಐಎ, ಬೆಳ್ಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಳಿ ಮಾಡಿದೆ.
 
ಈ ವೇಳೆ ಬಾಂಗ್ಲಾದ ಮೂವರು ಪ್ರಜೆಗಳು ಅಕ್ರಮವಾಗಿ ನೆಲೆಸಿರುವುದು ಮಾಹಿತಿ ಪತ್ತೆಯಾಗಿದೆ. ಅಕ್ರಮ ಬಾಂಗ್ಲಾ ವಲಸಿಗರಾದ ಖಲೀಲ್ ಚಪರಾಸಿ, ಅಬ್ದುಲ್ ಖಾದಿರ್, ಮೊಹಮ್ಮದ್ ಜಾಹಿದ್ ಎನ್ನುವವರನ್ನು ಎನ್ಐಎ ಅಧಿಕಾರಿಗಳು ಹಿಡಿದು ಬೆಳ್ಳಂದೂರು ಪೊಲೀಸರಿಗೆ ಒಪ್ಪಿಸಿದ್ದಾರೆ. ಇನ್ನು ಈ ಸಂಬಂಧ ಬೆಳ್ಳಂದೂರು ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ವಿಚಾರಣೆಗೊಳಪಸಿಡಿದ್ದಾರೆ.

ಕರ್ನಾಟಕದಲ್ಲಿ ಸುಮಾರು 3 ಲಕ್ಷ ಬಾಂಗ್ಲಾ ವಲಸಿಗರು  ಅಕ್ರಮವಾಗಿ ಇರುವುದು ಪತ್ತೆಯಾಗಿದ್ದು, ಬೆಂಗಳೂರು ನಗರ, ಹೊರವಲಯದಲ್ಲೇ ಸುಮಾರು 2 ಲಕ್ಷ ವಲಸಿಗರು ಇದ್ದಾರೆ ಎಂದು ಹೇಳಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ಮೇಲೆ ಅಮೆರಿಕಾ ಸುಂಕ ಹಾಕುತ್ತಿರುವುದಕ್ಕೆ ಅಸಲಿ ಕಾರಣ ಇಲ್ಲಿದೆ

ಧರ್ಮಸ್ಥಳದಲ್ಲಿ ಇಂದು ಎಸ್ಐಟಿ ಕಾರ್ಯಾಚರಣೆ ಹೇಗಿರಲಿದೆ

ಸರ್ಕಾರದ ವಿರುದ್ಧ ಕೆಎಸ್ಆರ್ ಟಿಸಿ, ಬಿಎಂಟಿಸಿ ಸಮರ: ಈ ದಿನದಿಂದ ರಸ್ತೆಗಿಳಿಯಲ್ಲ ಬಸ್

ರಾಹುಲ್ ಗಾಂಧಿ ಮತಕಳ್ಳತನದ ಪ್ರತಿಭಟನೆ ಯಾವಾಗ ಡಿಕೆ ಶಿವಕುಮಾರ್ ಹೇಳಿದ್ದೇನು

ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ: ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments