Webdunia - Bharat's app for daily news and videos

Install App

ಶಾಸಕ ಸುಬ್ಬಾರೆಡ್ಡಿ ಮಾಲೀಕತ್ವದ ರೆಸ್ಟೋರೆಂಟ್ ನಲ್ಲಿ ಅಕ್ರಮ ಮದ್ಯ ಪೂರೈಕೆ

Webdunia
ಬುಧವಾರ, 17 ಜನವರಿ 2018 (11:11 IST)
ಬಾಗೇಪಲ್ಲಿ : ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ಮಾಲೀಕತ್ವದ ರೆಸ್ಟೋರೆಂಟ್ ಒಂದರಲ್ಲಿ ಅಕ್ರಮವಾಗಿ ಮದ್ಯ ಪೂರೈಕೆ ಮಾಡುತ್ತಿರುವ ಮಾಹಿತಿ ತಿಳಿದುಬಂದಿದೆ.


ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ಮಾಲೀಕತ್ವದ ಕೆ.ಎಲ್.ರಾಯಲ್ ಗಾರ್ಡೇನಿಯ ರೆಸ್ಟೋರೆಂಟ್ ಅನ್ನು ಗ್ರಾಮಪಂಚಾಯತ್ ನಿಂದ ಅನುಮತಿ ಪಡೆಯದೆ ಹಳೆ ಲೈಸನ್ಸ್ ನಲ್ಲೇ ಹೊಸದಾಗಿ ಶುರುಮಾಡಿದ್ದು,  ಉದ್ಘಾಟನೆಯಾದ 20 ದಿನದಲ್ಲೆ  ಅಕ್ರಮವಾಗಿ ಮದ್ಯ ಪೂರೈಕೆ ಮಾಡುತ್ತಿದೆ ಎಂಬ ಸುದ್ದಿ ಸ್ಥಳೀಯರಿಂದ ತಿಳಿದುಬಂದಿದೆ. ಮದ್ಯ ಪೂರೈಕೆಯ ದೃಶ್ಯ ಸಮೇತ ದಾಖಲೆಯನ್ನು ಸ್ಥಳೀಯರು ಸಂಗ್ರಹಿಸಿದ್ದು, ಈ ಕುರಿತು ಅಬಕಾರಿಗೆ ದೂರು ನೀಡಲು ನಿರ್ಧರಿಸಿದ್ದಾರೆ.

 
ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘಿಸಿ ಹೈವೇ ಪಕ್ಕವೇ ಮದ್ಯ ಮಾರಾಟ ಮಾಡುತ್ತಿದ್ದು, ಸಿಎಂ ದರ್ಬಾರಿನಲ್ಲಿ ಕಾಂಗ್ರೆಸ್ ಬೆಂಬಲಿತ ಶಾಸಕನ ಈ ರೀತಿಯಾದ ರಾಜ್ಯಭಾರ ನೋಡಿ ಜನಪ್ರತಿನಿಧಿಗಳಿಗೆ  ಕಾನೂನು ಅನ್ವಯವಾಗುದಿಲ್ಲವೇ ಎಂಬುದು ಸ್ಥಳೀಯರ ಪ್ರಶ್ನೆಯಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

ಮುಂದಿನ ಸುದ್ದಿ
Show comments