ಸಿದ್ದರಾಮಯ್ಯ ಸರಕಾರದಿಂದ ಅಕ್ರಮ ಗಣಿಗಾರಿಕೆ ಅವಕಾಶ: ಎಸ್.ಆರ್ ಹಿರೇಮಠ

Webdunia
ಶುಕ್ರವಾರ, 13 ಜುಲೈ 2018 (20:43 IST)
ರಾಜ್ಯದಲ್ಲಿ   ಹಿಂದೆ ಅಧಿಕಾರದಲ್ಲಿದ್ದ ಸಿದ್ದರಾಮಯ್ಯ ನೇತೃತ್ವದ  ಸರ್ಕಾರ, ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಸ್ವಾಮಿ ಮಲೈ ಅರಣ್ಯ ಪ್ರದೇಶದಲ್ಲಿ ಖಾಸಗಿ ಗಣಿ ಕಂಪನಿಗಳಿಗೆ ಅಕ್ರಮ ಗಣಿಗಾರಿಕೆ ಮಾಡಲು ಕಾನೂನು ಬಾಹಿರವಾಗಿ ಅವಕಾಶ ಮಾಡಿಕೊಟ್ಟಿದೆ ಅಂತ ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್. ಹಿರೇಮಠ ಗಂಭೀರ ಆರೋಪ ಮಾಡಿದ್ದಾರೆ.  

ಅಕ್ರಮ ಗಣಿಗಾರಿಕೆಯಿಂದ ಅಲ್ಲಿರುವ ಸಾವಿರಾರು ವರ್ಷಗಳ ಇತಿಹಾಸ ಇರುವ ಐತಿಹಾಸಿಕ ಸ್ಮಾರಕವಾದ ಪಾರ್ವತಿ - ಕಾರ್ತಿಕೆಯನ್ ದೇಗುಲವನ್ನು ಬಳ್ಳಾರಿ ಪ್ರಮುಖ ಗಣಿ ಕಂಪನಿಗಳಾದ ಜಿಂದಾಲ್ ಮತ್ತು ಬಲ್ಡೋಟಾ ಕಂಪನಿಗಳು ಅಪೋಸನ ಪಡೆಯುತ್ತಿವೆ ಎಂದುಕಳವಳ ವ್ಯಕ್ತಪಡಿಸಿರು. ಹೀಗಾಗಿ ದೇಗುಲವನ್ನು ರಕ್ಷಿಸಲು ಸಿಇಸಿ ಸಮಾಜ ಪರಿವರ್ತನಾ ಸಮುದಾಯ ಒತ್ತಾಯಿಸಿದೆ ಎಂದರು. ಹಿಂದೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಆಗಸ್ಟ್‌ 18, 2017 ರಂದು ಸ್ಮಾರಕಗಳ ಇರುವ ಜಾಗದಲ್ಲಿ ಕೇವಲ 300 ಮೀಟರ್ ಅಂತರದಲ್ಲಿ  ಗಣಿಗಾರಿಕೆ ನಡೆಸಲು ಕಾಯ್ದೆಗೆ ತಿದ್ದುಪಡಿ ಮಾಡಿದೆ.

ಇದು ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುವ ಹುನ್ನಾರ ಅಡಗಿದೆ. ಹಾಗಿಲ್ಲದಿದ್ದರೆ, ಸುಪ್ರೀಂ ಕೋರ್ಟ್ ತೀರ್ಪು ಮತ್ತು ನಮ್ಮದೇ ರಾಜ್ಯ ಸರ್ಕಾರ ಹಿಂದೆ ಮಾಡಿದ ಕಾನೂನು ಮುರಿದು ರೀತಿಯ ಅವಕಾಶ ಮಾಡಿಕೊಡುತ್ತಿರಲಿಲ್ಲ ಎಂದು ಹಿರೇಮಠ ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುಟಿ ಖಾದರ್ ಅವಧಿಯಲ್ಲಿ ಭ್ರಷ್ಟಾಚಾರ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಗಂಭೀರ ಆರೋಪ

ರೀಲ್ಸ್‌ ಮಾಡುವಾಗ ಯಮುನಾ ನದಿಗೆ ಜಾರಿ ಬಿದ್ದ ಬಿಜೆಪಿ ಶಾಸಕ ರವೀಂದರ್ ಸಿಂಗ್ ನೇಗಿ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್ ಇಂದಿನ ಬೆಲೆ ಇಲ್ಲಿದೆ

ಆರ್ ಎಸ್ಎಸ್ ಗೆ ನಿರ್ಬಂಧ ಹೇರಲು ಹೋದ ಸರ್ಕಾರಕ್ಕೆ ಮುಖಭಂಗ: ಹೈಕೋರ್ಟ್ ಆದೇಶದಲ್ಲಿ ಏನಿದೆ

ಟೆಡ್ಡಿ ಬಾಯ್ ಪ್ರಿಯಾಂಕ್ ಖರ್ಗೆ,ಅಸ್ಸಾಂ ಅಲ್ಲ ನಿನ್ನ ಕ್ಷೇತ್ರದ ಸಮಸ್ಯೆ ನೋಡ್ಕೋ: ಅಸ್ಸಾಂ ಬಿಜೆಪಿ

ಮುಂದಿನ ಸುದ್ದಿ
Show comments