ಅಕ್ರಮ ಬಯಲು.. ಅಧಿಕಾರಿಗಳು ಸಸ್ಪೆಂಡ್!

Webdunia
ಶುಕ್ರವಾರ, 14 ಜುಲೈ 2023 (18:05 IST)
ಕರ್ತವ್ಯ ಲೋಪವೆಸಗಿದ ಹಿನ್ನೆಲೆ ರಾಯಚೂರು ನಗರಸಭೆಯ ಇಬ್ಬರು ಪೌರಾಯುಕ್ತರು ಅಮಾನತಾಗಿದ್ದಾರೆ.ಹಾಲಿ ಪೌರಾಯುಕ್ತ ಗುರಲಿಂಗಪ್ಪ ಹಾಗೂ ಹಿಂದಿನ ಪೌರಾಯುಕ್ತ ರಮೇಶ ನಾಯಕ ಇಬ್ಬರನ್ನು ಸಸ್ಪೆಂಡ್​ ಮಾಡಿ ಪೌರಾಡಳಿತ ಇಲಾಖೆ ನಿರ್ದೇಶಕಿ ಮಂಜುಶ್ರಿ ಆದೇಶಿಸಿದ್ದಾರೆ. ಅಮಾನತಾದ ಅಧಿಕಾರಿಗಳು ಟೆಂಡರ್​ ನಿಯಮದಡಿ ಅಕ್ರಮವೆಸಗಿದ್ದರು, LED ಲೈಟ್ ಅಳವಡಿಕೆಯಲ್ಲಿ 33 ಲಕ್ಷ ಹಣ ದುರ್ಬಳಕೆ ಮಾಡಿದ ಆರೋಪ ಇವರ ಮೇಲಿತ್ತು. ರಾಯಚೂರ ನಗರದ ಮಾಳೇಶ್ವರ ವೃತ್ತದಿಂದ ಗಂಜ್ ಸರ್ಕಲ್​​​ವರೆಗೆ LED ಬಲ್ಬ್ ಅಳವಡಿಕೆಯಲ್ಲಿ ಅಕ್ರಮವೆಸಗಿದ್ದರು. ಈ ಸಂಬಂಧ ಜಿಲ್ಲಾಧಿಕಾರಿಗಳು ನಡೆಸಿದ ತನಖೆಯಲ್ಲಿ ಅಕ್ರಮ ಬಟಾ ಬಯಲಾಗಿತ್ತು.. ಈ ಹಿನ್ನೆಲೆಯಲ್ಲಿ ಅಧಿಕಾರಿಗಳನ್ನು ಸಸ್ಪೆಂಡ್​ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ದುಬಾರಿ ಫಾರ್ಚ್ಯೂನರ್ ಕಾರನ್ನು ಬೀಚ್ ನಲ್ಲಿ ತೊಳೆಯಲು ಹೋದ ಯುವಕರು: ಮುಂದಾಗಿದ್ದೇನು ವಿಡಿಯೋ ನೋಡಿ

Video: ಕಾಡಾನೆ ದಾಳಿಯಿಂದ ಕೂದಲೆಯಲ್ಲಿ ಬಚಾವ್.. ಹೃದಯವೇ ಬಾಯಿಗೆ ಬಂದ ಕ್ಷಣ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ದಾವಣಗೆರೆ, ಬಾಗಲಕೋಟೆ ಎರಡೂ ಕಡೆ ನಾವೇ ಗೆಲ್ತೇವೆ: ಬಿ ಶ್ರೀರಾಮುಲು

ಇಸ್ರೇಲ್ ಇರಾನ್ ಯುದ್ಧದ ನಡುವೆ ಬ್ಯಾಕ್ ಟು ಬ್ಯಾಕ್ ಮೀಟಿಂಗ್ ನಡೆಸಿದ ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments