Webdunia - Bharat's app for daily news and videos

Install App

ಅಕ್ರಮ ಬಯಲು.. ಅಧಿಕಾರಿಗಳು ಸಸ್ಪೆಂಡ್!

Webdunia
ಶುಕ್ರವಾರ, 14 ಜುಲೈ 2023 (18:05 IST)
ಕರ್ತವ್ಯ ಲೋಪವೆಸಗಿದ ಹಿನ್ನೆಲೆ ರಾಯಚೂರು ನಗರಸಭೆಯ ಇಬ್ಬರು ಪೌರಾಯುಕ್ತರು ಅಮಾನತಾಗಿದ್ದಾರೆ.ಹಾಲಿ ಪೌರಾಯುಕ್ತ ಗುರಲಿಂಗಪ್ಪ ಹಾಗೂ ಹಿಂದಿನ ಪೌರಾಯುಕ್ತ ರಮೇಶ ನಾಯಕ ಇಬ್ಬರನ್ನು ಸಸ್ಪೆಂಡ್​ ಮಾಡಿ ಪೌರಾಡಳಿತ ಇಲಾಖೆ ನಿರ್ದೇಶಕಿ ಮಂಜುಶ್ರಿ ಆದೇಶಿಸಿದ್ದಾರೆ. ಅಮಾನತಾದ ಅಧಿಕಾರಿಗಳು ಟೆಂಡರ್​ ನಿಯಮದಡಿ ಅಕ್ರಮವೆಸಗಿದ್ದರು, LED ಲೈಟ್ ಅಳವಡಿಕೆಯಲ್ಲಿ 33 ಲಕ್ಷ ಹಣ ದುರ್ಬಳಕೆ ಮಾಡಿದ ಆರೋಪ ಇವರ ಮೇಲಿತ್ತು. ರಾಯಚೂರ ನಗರದ ಮಾಳೇಶ್ವರ ವೃತ್ತದಿಂದ ಗಂಜ್ ಸರ್ಕಲ್​​​ವರೆಗೆ LED ಬಲ್ಬ್ ಅಳವಡಿಕೆಯಲ್ಲಿ ಅಕ್ರಮವೆಸಗಿದ್ದರು. ಈ ಸಂಬಂಧ ಜಿಲ್ಲಾಧಿಕಾರಿಗಳು ನಡೆಸಿದ ತನಖೆಯಲ್ಲಿ ಅಕ್ರಮ ಬಟಾ ಬಯಲಾಗಿತ್ತು.. ಈ ಹಿನ್ನೆಲೆಯಲ್ಲಿ ಅಧಿಕಾರಿಗಳನ್ನು ಸಸ್ಪೆಂಡ್​ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments