Webdunia - Bharat's app for daily news and videos

Install App

ವಕ್ಫ್ ಬೋರ್ಡ್ ನಲ್ಲಿ ಅಕ್ರಮ ಆಸ್ತಿ ವಿವಾದ

Webdunia
ಗುರುವಾರ, 16 ಮಾರ್ಚ್ 2023 (15:59 IST)
ವಕ್ಫ್ ಬೋರ್ಡ್ ನಲ್ಲಿ ಅಕ್ರಮ ಆಸ್ತಿ ವಿವಾದ ಒಂದು ಬಳಕಿದೆ ಬಂದಿದ್ದು, ಯಾದಗಿರಿ ಜಿಲ್ಲೆಯ ಬಡಾಸಾಗರ್ ವಕ್ಫ್ ಆಸ್ತಿಯನ್ನ ಸೈಯದ್ ಹಬಿಬುದ್ದೀನ್ ಎಂಬುವವರು ಕಬಳಿಕೆ ಮಾಡಿದ್ದಾರೆಂದು ಸ್ಥಳಿಯರು ಆರೋಪಿಸಿತ್ತಿದ್ದಾರೆ,ಅಧ್ಯಕ್ಷ  ಸ್ಥಾನವನ್ನ ದುರ್ಬಳಕೆ ಮಾಡಿಕೊಂಡು ಕೋಟ್ಯಾಂತರ ರೂ ವಕ್ಫ್ ಆಸ್ತಿಯಾಗಿದ್ದ ಶಹಪೂರ್ ತಾಲೂಕಿನ ಬಡಸಗರದ ಸರ್ವೆ ನಂಬರ್ 191ಮತ್ತು 192ರ ಸರಮಸ್ತ ದರ್ಗಾದ  ಆಸ್ತಿಯಾಗಿದ್ದ ಸ್ಮಶಾನ ಜಾಗದಲ್ಲಿ ಅಕ್ರಮವಾಗಿ  ಅಂಗಡಿ ಕಟ್ಟಿರುವ ವಕ್ಫ್ ಬೋರ್ಡ್ ಸಲಹಾ ಸಮಿತಿ ಅಧ್ಯಕ್ಷ ಸೈಯದ್ ಹಬಿಬುದ್ದೀನ್ ಮೇಲೆ ಈ ಬಗ್ಗೆ FIR ಕೂಡಾ ಆಗಿದೆ, ಆದರು ಪೋಲಿಸ್ ಇಲಾಖೆ ಯಾಗಲಿ  ವಕ್ಫ್ ಬೋರ್ಡ್ ಆಗಲಿ  ಅವರ ಮೇಲೆ ಕ್ರಮಕೈಗೊಂಡಿಲ್ಲ.2022 ರಲ್ಲಿ ದೂರು ಸಲ್ಲಿಕೆ ಆಗಿದ್ರೂ ವಕ್ಫ್ ಬೋರ್ಡ್ ಮಾತ್ರ ಸೈಯದ್ ಹಬಿಬುದ್ದಿನ್ ಮೇಲೆ ಕ್ರಮ ಕೈಗೊಂಡಿಲ್ಲ ಅನೇಕ ಬಾರಿ ಈ ಬಗ್ಗೆ ದೂರು ಕೊಟ್ಟಿದ್ರು ಸಹ ಯಾವುದೇ ಪ್ರಯೋಜನ ವಾಗಿಲ್ಲ.ಎಂದು  ವಕ್ಫ್ ಬೋರ್ಡ್ ಕಚೇರಿ ಬಳಿ ಇಂದು  ಅಲ್ಲಿನ ಸ್ಥಳಿಯರು ಆರೋಪಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments