Webdunia - Bharat's app for daily news and videos

Install App

ವಕ್ಫ್ ಬೋರ್ಡ್ ನಲ್ಲಿ ಅಕ್ರಮ ಆಸ್ತಿ ವಿವಾದ

Webdunia
ಗುರುವಾರ, 16 ಮಾರ್ಚ್ 2023 (15:59 IST)
ವಕ್ಫ್ ಬೋರ್ಡ್ ನಲ್ಲಿ ಅಕ್ರಮ ಆಸ್ತಿ ವಿವಾದ ಒಂದು ಬಳಕಿದೆ ಬಂದಿದ್ದು, ಯಾದಗಿರಿ ಜಿಲ್ಲೆಯ ಬಡಾಸಾಗರ್ ವಕ್ಫ್ ಆಸ್ತಿಯನ್ನ ಸೈಯದ್ ಹಬಿಬುದ್ದೀನ್ ಎಂಬುವವರು ಕಬಳಿಕೆ ಮಾಡಿದ್ದಾರೆಂದು ಸ್ಥಳಿಯರು ಆರೋಪಿಸಿತ್ತಿದ್ದಾರೆ,ಅಧ್ಯಕ್ಷ  ಸ್ಥಾನವನ್ನ ದುರ್ಬಳಕೆ ಮಾಡಿಕೊಂಡು ಕೋಟ್ಯಾಂತರ ರೂ ವಕ್ಫ್ ಆಸ್ತಿಯಾಗಿದ್ದ ಶಹಪೂರ್ ತಾಲೂಕಿನ ಬಡಸಗರದ ಸರ್ವೆ ನಂಬರ್ 191ಮತ್ತು 192ರ ಸರಮಸ್ತ ದರ್ಗಾದ  ಆಸ್ತಿಯಾಗಿದ್ದ ಸ್ಮಶಾನ ಜಾಗದಲ್ಲಿ ಅಕ್ರಮವಾಗಿ  ಅಂಗಡಿ ಕಟ್ಟಿರುವ ವಕ್ಫ್ ಬೋರ್ಡ್ ಸಲಹಾ ಸಮಿತಿ ಅಧ್ಯಕ್ಷ ಸೈಯದ್ ಹಬಿಬುದ್ದೀನ್ ಮೇಲೆ ಈ ಬಗ್ಗೆ FIR ಕೂಡಾ ಆಗಿದೆ, ಆದರು ಪೋಲಿಸ್ ಇಲಾಖೆ ಯಾಗಲಿ  ವಕ್ಫ್ ಬೋರ್ಡ್ ಆಗಲಿ  ಅವರ ಮೇಲೆ ಕ್ರಮಕೈಗೊಂಡಿಲ್ಲ.2022 ರಲ್ಲಿ ದೂರು ಸಲ್ಲಿಕೆ ಆಗಿದ್ರೂ ವಕ್ಫ್ ಬೋರ್ಡ್ ಮಾತ್ರ ಸೈಯದ್ ಹಬಿಬುದ್ದಿನ್ ಮೇಲೆ ಕ್ರಮ ಕೈಗೊಂಡಿಲ್ಲ ಅನೇಕ ಬಾರಿ ಈ ಬಗ್ಗೆ ದೂರು ಕೊಟ್ಟಿದ್ರು ಸಹ ಯಾವುದೇ ಪ್ರಯೋಜನ ವಾಗಿಲ್ಲ.ಎಂದು  ವಕ್ಫ್ ಬೋರ್ಡ್ ಕಚೇರಿ ಬಳಿ ಇಂದು  ಅಲ್ಲಿನ ಸ್ಥಳಿಯರು ಆರೋಪಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments