ಅಕ್ರಮ ಆಸ್ತಿ ಸಂಪಾದನೆ ಪೊಲೀಸಪ್ಪ ಜೈಲುಶಿಕ್ಷೆ

Webdunia
ಶನಿವಾರ, 2 ಜುಲೈ 2022 (16:17 IST)
ಆದಾಯ ಮೀರಿ ಅಕ್ರಮ ಆಸ್ತಿಯನ್ನು ಸಂಪಾದನೆ ಮಾಡಿದ್ದ ಎಸ್ಪಿಯನ್ನು 2007ರಲ್ಲಿ ಲೋಕಾಯುಕ್ತ ಬಲೆಗೆ ಕೆಡವಿತ್ತು. ಯಲಹಂಕದ ಶಸಸ್ತ್ರ ಪೊಲೀಸ್ ತರಬೇತಿ ಶಾಲೆಯ ಎಸ್ಪಿಯಾಗಿದ್ದ ಶ್ರೀನಿವಾಸ್ ಐಯ್ಯರ್ ಮನೆ ಮೇಲೆ ದಾಳಿ ನಡೆಸಿದ್ದ ವೇಳೆ 53.58ರಷ್ಟು ಆದಾಯ ಮೀರಿದ ಆಸ್ತಿ ಪತ್ತೆಯಾಗಿತ್ತು.
ಎಸ್ಪಿ ಶ್ರೀನಿವಾಸ್ ಐಯ್ಯರ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ನವೆಂಬರ್ 03,2007ರಲ್ಲಿ ದಾಳಿಯನ್ನು ನಡೆಸಿದ್ದರು. ಲೋಕಾಯುಕ್ತ ಅಧಿಕಾರಿಗಳು ಶೋಧ ಕಾರ್ಯವನ್ನು ನಡೆಸಿದ್ದರು. ತನಿಖೆಯು ಪೂರ್ಣಗೊಂಡ ನಂತರ ಆರೋಪಿ ಶ್ರೀನಿವಾಸ್ ಐಯ್ಯರ್ ಆದಾಯಕ್ಕಿಂತ 40,60,324,41 ರೂಪಾಯಿ ಮೌಲ್ಯದ ಆಸ್ತಿ ಪತ್ತೆಯಾಗಿತ್ತು. ಅಂದರೆ ಶೇ 53.58ರಷ್ಟು ಅಕ್ರಮ ಆಸ್ತಿಯನ್ನು ಹೊಂದಿದ್ದು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಲ್ಲಿಸಲಾಗಿತ್ತು.
 
1,00,000,00 ದಂಡ. ನಾಲ್ಕು ವರ್ಷ ಜೈಲು ; ವಿಚಾರಣೆ ಪೂರ್ಣಗೊಳಿಸಿದೆ 77ನೇ ಸಿಟಿ ಸಿವಿಲ್ ಮತ್ತು ಸೆಷನ್ ನ್ಯಾಯಾಧೀಶರು (ಸಿಸಿಹೆಚ್ 78) ಮತ್ತು ವಿಶೇಷ ನ್ಯಾಯಾಧೀಶರಾದ ಎಸ್ ವಿ. ಶ್ರೀಕಾಂತ್ ಆರೋಪಿತರಿಗೆ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ 1988ಕಲಂ 13(1)(ಇ) ಸಹವಾಚನ 13(2) ಪ್ರಕಾರ ಸಾದ ಸಾಜೆ, ಮತ್ತು ರೂ 1,00,000,00 (ಒಂದು ಕೋಟಿ) ದಂಡವನ್ನು ವಿಧಿಸಲಾಗಿದೆ. ದಂಡ ವಿಧಿಸಲು ತಪ್ಪಿದ್ದಲ್ಲಿ 2 ವರ್ಷ ಸಾದ ಸಜೆಯನ್ನು ಅನುಭವಿಸಬೇಕೆಂದು ಆದೇಶವನ್ನು ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿಗಾಗಿ ಗುದ್ದಾಟದ ನಡುವೆ ಆ ಸ್ಥಾನ ಬೇಕಾಗಿಲ್ಲವೆಂದ ಸಂತೋಷ್ ಲಾಡ್‌

ಸರ್ಕಾರಿ ಬಸ್‌ಗಳು ಮುಖಾಮುಖಿ ಡಿಕ್ಕಿ: ತಮಿಳುನಾಡಿನಲ್ಲಿ 7ಮಂದಿ ಸಾವು, 40 ಮಂದಿಗೆ ಗಂಭೀರ ಗಾಯ

ಅರೆಭಾಷೆಯಂತಹ ಪ್ರಾದೇಶಿಕ ಭಾಷೆ ಕನ್ನಡವನ್ನು ಶ್ರೀಮಂತಗೊಳಿಸಿದೆ: ಸಿದ್ದರಾಮಯ್ಯ

ಸಿಎಂ, ಡಿಸಿಎಂ ಒಗ್ಗಟ್ಟು ನೋಡಿ ಖುಷಿಯಾಯಿತು: ಸಂತೋಷ್ ಲಾಡ್

ಸ್ವಾಮೀಜಿಗಳು ಇಲ್ಲದಿದ್ದರೆ ದೇವೇಗೌಡರು ಸಿಎಂ ಆಗ್ತೀದ್ರಾ: ಕುಮಾರಸ್ವಾಮಿಗೆ ಶಿವಕುಮಾರ್ ಪ್ರಶ್ನೆ

ಮುಂದಿನ ಸುದ್ದಿ
Show comments