ಅಕ್ರಮ ಮರಳು, ಕಲ್ಲು ಸಂಗ್ರಹ : ಸ್ಥಳದಿಂದ ಕಾಲ್ಕಿತ್ತ ತಹಶೀಲ್ದಾರ್?‍

Webdunia
ಶನಿವಾರ, 10 ಆಗಸ್ಟ್ 2019 (17:34 IST)
ಅಕ್ರಮ ಮರಳು ಮತ್ತು ಕಲ್ಲುಗಳನ್ನು ಸ್ಟಾಕ್ ಮಾಡಿರುವ ಸ್ಥಳಕ್ಕೆ ಭೇಟಿ ನೀಡಿದ್ದ ತಹಸೀಲ್ದಾರ ಒಬ್ಬರು ಏಕಾಏಕಿಯಾಗಿ ದೂರು ನೀಡಿದ ವ್ಯಕ್ತಿಯನ್ನೇ ಬೈದು ಸ್ಥಳದಿಂದ ಕಾಲ್ಕಿತ್ತಿದ್ದಾರೆ.

ಅಕ್ರಮವಾಗಿ ಮರಳು, ಕಲ್ಲು ಸಂಗ್ರಹ ಮಾಡಿದ್ದ ಸ್ಥಳಕ್ಕೆ ಚಿತ್ರದುರ್ಗದ ತಹಶೀಲ್ದಾರ್ ಕಾಂತರಾಜು ಭೇಟಿ ನೀಡಿ ಪರಿಶೀಲನೆ ನಡೆಸಬೇಕಾಗಿತ್ತು. ಆದ್ರೆ ಸ್ಥಳಕ್ಕೆ ಕರೆಸಿದ ವ್ಯಕ್ತಿಗೆ ದಬಾಯಿಸಿ ಕಾರ್‍ ಹತ್ತಿ ಸ್ಥಳದಿಂದ ಕಾಲ್ಕಿತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಘಟನೆ ಬಗ್ಗೆ ಕಂದಾಯ ಅಧಿಕಾರಿಗಳು ಕೆಲಸ ಮಾಡ್ತಾರೆ. ನೀವು ನನಗೆ ಹೇಳೋದು ಬೇಡ ಎಂದ ತಹಶೀಲ್ದಾರ್ ದೂರು ನೀಡಿದ ವ್ಯಕ್ತಿಗೆ ದಬಾಯಿಸಿದ್ದಾರೆ ಎನ್ನಲಾಗಿದೆ.

ಈ ಘಟನೆ ಚಿತ್ರದುರ್ಗ ಹಿಲ್ಲೆಯ ಜಾನುಕೊಂಡ ಗ್ರಾಮದಲ್ಲಿ ನಡೆದಿದೆ.

ಖಾಸಗೀ  ಜಾಗದಲ್ಲಿ ಸುಮಾರು 40ಲೋಡ್ ಮರಳನ್ನು ಡಂಪ್ ಮಾಡಲಾಗಿದೆ. ಈ ವಿಷಯವನ್ನು ಶಿವಕುಮಾರ್ ಎಂಬುವರು ಗಮನಿಸಿ ಫೋನ್ ಮಾಡಿ ತಹಶೀಲ್ದಾರಿಗೆ ಮೌಖಿಕ ದೂರು ನೀಡಿದ್ದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುತೂಹಲಕ್ಕೆ ಕಾರಣವ ಆದ ಲಕ್ಕುಂಡಿ ಉತ್ಖನನ ಕಾರ್ಯ ಎಲ್ಲಿಗೆ ತಲುಪಿದೆ ಗೊತ್ತಾ

ಕಟ್ಟಡ ನಿರ್ಮಾಣಕ್ಕಾಗಿ ಅಗೆದಿದ್ದ ಗುಂಡಿಯಲ್ಲಿ ಬಿದ್ದು ಟೆಕ್ಕಿ ಸಾವು, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ವಿಧಾನಸಭಾ ಚುನಾವಣೆ, ತಮಿಳುನಾಡಿಗೆ ಪ್ರಧಾನಿ ಮೋದಿ ಭೇಟಿ

ರಾಷ್ಟ್ರೀಯ ಅಧ್ಯಕ್ಷರಾಗುತ್ತಿದ್ದ ಹಾಗೇ ನಿತಿನ್ ನಬಿನ್‌ಗೆ ಸಿಕ್ಕಿದ ಭದ್ರತೆ ಯಾವುದು ಗೊತ್ತಾ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್, ಇವರು ಎಷ್ಟು ಬಾರಿ ಶಾಸಕರಾಗಿದ್ರು ಗೊತ್ತಾ

ಮುಂದಿನ ಸುದ್ದಿ
Show comments