ಅಕ್ರಮ ಮರಳು, ಕಲ್ಲು ಸಂಗ್ರಹ : ಸ್ಥಳದಿಂದ ಕಾಲ್ಕಿತ್ತ ತಹಶೀಲ್ದಾರ್?‍

Webdunia
ಶನಿವಾರ, 10 ಆಗಸ್ಟ್ 2019 (17:34 IST)
ಅಕ್ರಮ ಮರಳು ಮತ್ತು ಕಲ್ಲುಗಳನ್ನು ಸ್ಟಾಕ್ ಮಾಡಿರುವ ಸ್ಥಳಕ್ಕೆ ಭೇಟಿ ನೀಡಿದ್ದ ತಹಸೀಲ್ದಾರ ಒಬ್ಬರು ಏಕಾಏಕಿಯಾಗಿ ದೂರು ನೀಡಿದ ವ್ಯಕ್ತಿಯನ್ನೇ ಬೈದು ಸ್ಥಳದಿಂದ ಕಾಲ್ಕಿತ್ತಿದ್ದಾರೆ.

ಅಕ್ರಮವಾಗಿ ಮರಳು, ಕಲ್ಲು ಸಂಗ್ರಹ ಮಾಡಿದ್ದ ಸ್ಥಳಕ್ಕೆ ಚಿತ್ರದುರ್ಗದ ತಹಶೀಲ್ದಾರ್ ಕಾಂತರಾಜು ಭೇಟಿ ನೀಡಿ ಪರಿಶೀಲನೆ ನಡೆಸಬೇಕಾಗಿತ್ತು. ಆದ್ರೆ ಸ್ಥಳಕ್ಕೆ ಕರೆಸಿದ ವ್ಯಕ್ತಿಗೆ ದಬಾಯಿಸಿ ಕಾರ್‍ ಹತ್ತಿ ಸ್ಥಳದಿಂದ ಕಾಲ್ಕಿತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಘಟನೆ ಬಗ್ಗೆ ಕಂದಾಯ ಅಧಿಕಾರಿಗಳು ಕೆಲಸ ಮಾಡ್ತಾರೆ. ನೀವು ನನಗೆ ಹೇಳೋದು ಬೇಡ ಎಂದ ತಹಶೀಲ್ದಾರ್ ದೂರು ನೀಡಿದ ವ್ಯಕ್ತಿಗೆ ದಬಾಯಿಸಿದ್ದಾರೆ ಎನ್ನಲಾಗಿದೆ.

ಈ ಘಟನೆ ಚಿತ್ರದುರ್ಗ ಹಿಲ್ಲೆಯ ಜಾನುಕೊಂಡ ಗ್ರಾಮದಲ್ಲಿ ನಡೆದಿದೆ.

ಖಾಸಗೀ  ಜಾಗದಲ್ಲಿ ಸುಮಾರು 40ಲೋಡ್ ಮರಳನ್ನು ಡಂಪ್ ಮಾಡಲಾಗಿದೆ. ಈ ವಿಷಯವನ್ನು ಶಿವಕುಮಾರ್ ಎಂಬುವರು ಗಮನಿಸಿ ಫೋನ್ ಮಾಡಿ ತಹಶೀಲ್ದಾರಿಗೆ ಮೌಖಿಕ ದೂರು ನೀಡಿದ್ದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿ ಸಂದರ್ಭದಲ್ಲಿ ಅವಘಡ: ಕೊಬ್ಬರಿ ಹೋರಿ ಸ್ಪರ್ಧೆಯ ಹೋರಿ ತಿವಿದು ಮೂವರು ಸಾವು

ಡಾ ಕೃತಿಕಾ ರೆಡ್ಡಿ ಮರ್ಡರ್ ಮಾಡಿದ್ದ ಡಾ ಮಹೇಂದ್ರ ಅಸಲಿ ವಿಚಾರಗಳು ಕೊನೆಗೂ ಬಯಲು

ಪಾಪ... ಸಿದ್ದರಾಮಯ್ಯನವರು ಚಂದ್ರನಿಗೆ ಪೂಜೆ ಮಾಡುವವರ ಜೊತೆ ಇದ್ದು ಎಲ್ಲಾ ಮರೆತಿದ್ದಾರೆ: ತೇಜಸ್ವಿ ಸೂರ್ಯ

ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಸತೀಶ್ ಜಾರಕಿಹೊಳಿ ಶಾಕಿಂಗ್ ರಿಯಾಕ್ಷನ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments