Webdunia - Bharat's app for daily news and videos

Install App

ಅಕ್ರಮ ಮರಳು, ಕಲ್ಲು ಸಂಗ್ರಹ : ಸ್ಥಳದಿಂದ ಕಾಲ್ಕಿತ್ತ ತಹಶೀಲ್ದಾರ್?‍

Webdunia
ಶನಿವಾರ, 10 ಆಗಸ್ಟ್ 2019 (17:34 IST)
ಅಕ್ರಮ ಮರಳು ಮತ್ತು ಕಲ್ಲುಗಳನ್ನು ಸ್ಟಾಕ್ ಮಾಡಿರುವ ಸ್ಥಳಕ್ಕೆ ಭೇಟಿ ನೀಡಿದ್ದ ತಹಸೀಲ್ದಾರ ಒಬ್ಬರು ಏಕಾಏಕಿಯಾಗಿ ದೂರು ನೀಡಿದ ವ್ಯಕ್ತಿಯನ್ನೇ ಬೈದು ಸ್ಥಳದಿಂದ ಕಾಲ್ಕಿತ್ತಿದ್ದಾರೆ.

ಅಕ್ರಮವಾಗಿ ಮರಳು, ಕಲ್ಲು ಸಂಗ್ರಹ ಮಾಡಿದ್ದ ಸ್ಥಳಕ್ಕೆ ಚಿತ್ರದುರ್ಗದ ತಹಶೀಲ್ದಾರ್ ಕಾಂತರಾಜು ಭೇಟಿ ನೀಡಿ ಪರಿಶೀಲನೆ ನಡೆಸಬೇಕಾಗಿತ್ತು. ಆದ್ರೆ ಸ್ಥಳಕ್ಕೆ ಕರೆಸಿದ ವ್ಯಕ್ತಿಗೆ ದಬಾಯಿಸಿ ಕಾರ್‍ ಹತ್ತಿ ಸ್ಥಳದಿಂದ ಕಾಲ್ಕಿತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಘಟನೆ ಬಗ್ಗೆ ಕಂದಾಯ ಅಧಿಕಾರಿಗಳು ಕೆಲಸ ಮಾಡ್ತಾರೆ. ನೀವು ನನಗೆ ಹೇಳೋದು ಬೇಡ ಎಂದ ತಹಶೀಲ್ದಾರ್ ದೂರು ನೀಡಿದ ವ್ಯಕ್ತಿಗೆ ದಬಾಯಿಸಿದ್ದಾರೆ ಎನ್ನಲಾಗಿದೆ.

ಈ ಘಟನೆ ಚಿತ್ರದುರ್ಗ ಹಿಲ್ಲೆಯ ಜಾನುಕೊಂಡ ಗ್ರಾಮದಲ್ಲಿ ನಡೆದಿದೆ.

ಖಾಸಗೀ  ಜಾಗದಲ್ಲಿ ಸುಮಾರು 40ಲೋಡ್ ಮರಳನ್ನು ಡಂಪ್ ಮಾಡಲಾಗಿದೆ. ಈ ವಿಷಯವನ್ನು ಶಿವಕುಮಾರ್ ಎಂಬುವರು ಗಮನಿಸಿ ಫೋನ್ ಮಾಡಿ ತಹಶೀಲ್ದಾರಿಗೆ ಮೌಖಿಕ ದೂರು ನೀಡಿದ್ದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments