Webdunia - Bharat's app for daily news and videos

Install App

ಅಕ್ರಮ ಮರಳು, ಕಲ್ಲು ಸಂಗ್ರಹ : ಸ್ಥಳದಿಂದ ಕಾಲ್ಕಿತ್ತ ತಹಶೀಲ್ದಾರ್?‍

Webdunia
ಶನಿವಾರ, 10 ಆಗಸ್ಟ್ 2019 (17:34 IST)
ಅಕ್ರಮ ಮರಳು ಮತ್ತು ಕಲ್ಲುಗಳನ್ನು ಸ್ಟಾಕ್ ಮಾಡಿರುವ ಸ್ಥಳಕ್ಕೆ ಭೇಟಿ ನೀಡಿದ್ದ ತಹಸೀಲ್ದಾರ ಒಬ್ಬರು ಏಕಾಏಕಿಯಾಗಿ ದೂರು ನೀಡಿದ ವ್ಯಕ್ತಿಯನ್ನೇ ಬೈದು ಸ್ಥಳದಿಂದ ಕಾಲ್ಕಿತ್ತಿದ್ದಾರೆ.

ಅಕ್ರಮವಾಗಿ ಮರಳು, ಕಲ್ಲು ಸಂಗ್ರಹ ಮಾಡಿದ್ದ ಸ್ಥಳಕ್ಕೆ ಚಿತ್ರದುರ್ಗದ ತಹಶೀಲ್ದಾರ್ ಕಾಂತರಾಜು ಭೇಟಿ ನೀಡಿ ಪರಿಶೀಲನೆ ನಡೆಸಬೇಕಾಗಿತ್ತು. ಆದ್ರೆ ಸ್ಥಳಕ್ಕೆ ಕರೆಸಿದ ವ್ಯಕ್ತಿಗೆ ದಬಾಯಿಸಿ ಕಾರ್‍ ಹತ್ತಿ ಸ್ಥಳದಿಂದ ಕಾಲ್ಕಿತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಘಟನೆ ಬಗ್ಗೆ ಕಂದಾಯ ಅಧಿಕಾರಿಗಳು ಕೆಲಸ ಮಾಡ್ತಾರೆ. ನೀವು ನನಗೆ ಹೇಳೋದು ಬೇಡ ಎಂದ ತಹಶೀಲ್ದಾರ್ ದೂರು ನೀಡಿದ ವ್ಯಕ್ತಿಗೆ ದಬಾಯಿಸಿದ್ದಾರೆ ಎನ್ನಲಾಗಿದೆ.

ಈ ಘಟನೆ ಚಿತ್ರದುರ್ಗ ಹಿಲ್ಲೆಯ ಜಾನುಕೊಂಡ ಗ್ರಾಮದಲ್ಲಿ ನಡೆದಿದೆ.

ಖಾಸಗೀ  ಜಾಗದಲ್ಲಿ ಸುಮಾರು 40ಲೋಡ್ ಮರಳನ್ನು ಡಂಪ್ ಮಾಡಲಾಗಿದೆ. ಈ ವಿಷಯವನ್ನು ಶಿವಕುಮಾರ್ ಎಂಬುವರು ಗಮನಿಸಿ ಫೋನ್ ಮಾಡಿ ತಹಶೀಲ್ದಾರಿಗೆ ಮೌಖಿಕ ದೂರು ನೀಡಿದ್ದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟನೆ ಏನೋ ಮಾಡ್ತೀರಾ, ರಾಷ್ಟ್ರಧ್ವಜ ಹೇಗೆ ಹಿಡಿಯಬೇಕು ಗೊತ್ತಿಲ್ವಾ: ಮೆಹಬೂಬಾ ಮುಫ್ತಿಗೆ ನೆಟ್ಟಿಗರ ತರಾಟೆ video

ಹತ್ತಲು ಹೋಗಿ ಬಿದ್ದ ಯುವಕನನ್ನು ಮಾರು ದೂರ ಎಳೆದುಕೊಂಡು ಹೋದ ರೈಲು: ಕೊನೆಗೆ ಏನಾಯ್ತು video

ಪೂಜೆ ನೆಪದಲ್ಲಿ ಯುವತಿಯನ್ನು ಪ್ರಜ್ಞೆ ತಪ್ಪಿಸಿ ಪ್ಯಾಂಟ್ ಬಿಚ್ಚಲು ಹೊರಟಿದ್ದ ನಕಲಿ ಬಾಬ.. ಮುಂದೇನಾಯ್ತು ನೋಡಿ Video

ಅಮ್ಮನನ್ನು ದೇವರಂತೆ ಕಂಡ ಮಗ.. ಈ ವಿಡಿಯೋ ನೋಡ್ತಿದ್ದರೆ ಕಣ್ಣಂಚು ಒದ್ದೆಯಾಗುತ್ತದೆ Video

ಡಿಬಾಸ್ ಎಂದು ದರ್ಶನ್ ಫ್ಯಾನ್ಸ್ ರಗಳೆ, ಮೈಕ್ ಬಿಸಾಕಿ ಕೂತೇ ಬಿಟ್ಟ ಸಿಎಂ ಡಿಕೆ ಶಿವಕುಮಾರ್ Video

ಮುಂದಿನ ಸುದ್ದಿ
Show comments