Webdunia - Bharat's app for daily news and videos

Install App

ಚಿತ್ರದುರ್ಗದ ನ್ಯಾಯಬೆಲೆ ಅಂಗಡಿಗಳಲ್ಲಿ ಅಕ್ರಮ; 3 ಅಂಗಡಿಗಳ ಲೈಸೆನ್ಸ್ ರದ್ದು

Webdunia
ಶುಕ್ರವಾರ, 10 ಏಪ್ರಿಲ್ 2020 (09:49 IST)
ಚಿತ್ರದುರ್ಗ : ನ್ಯಾಯಬೆಲೆ ಅಂಗಡಿಗಳಲ್ಲಿ ಅಕ್ರಮ ನಡೆಸುತ್ತಿದ್ದ ಹಿನ್ನಲೆಯಲ್ಲಿ ಚಿತ್ರದುರ್ಗ ಜಿಲ್ಲೆಯ 3 ಅಂಗಡಿಗಳ ಲೈಸೆನ್ಸ್ ರದ್ದು ಮಾಡಲಾಗಿದೆ.


ಕೊರೊನಾ ನಿಯಂತ್ರಿಸಲು ಲಾಕ್ ಡೌನ್ ಮಾಡಿದ ಹಿನ್ನಲೆ ಜನರಿಗೆ ಹೆಚ್ಚುವರಿ ಪಂಡಿತರ ವಿತರಣೆ ಮಾಡಲು ಸರ್ಕಾರ ಆದೇಶಿಸಿದೆ. ಆದರೆ ಚಿತ್ರದುರ್ಗ ಜಿಲ್ಲೆಯ 3 ನ್ಯಾಯಬೆಲೆ ಅಂಗಡಿಗಳಲ್ಲಿ ಅಕ್ರಮ ಎಸಗಿದ ಹಿನ್ನಲೆಯಲ್ಲಿ 3 ಅಂಗಡಿಗಳ ಲೈಸೆನ್ಸ್ ರದ್ದು ಮಾಡುವಂತೆ ಆಹಾರ, ನಾಗರಿಕ ಸರಬರಾಜು ಇಲಾಖೆಯಿಂದ ಆದೇಶಿಸಿದೆ.


ಚಿತ್ರದುರ್ಗದ ಗಾಂಧಿನಗರ ಬಡಾವಣೆಯಲ್ಲಿರುವ ಅಂಗಡಿ, ಹಿರಿಯೂರು ತಾಲೂಕಿನ ಬಬ್ಬೂರು ನ್ಯಾಯಬೆಲೆ ಅಂಗಡಿ , ಚಳ್ಳಕೆರೆ ತಾಲೂಕಿನ ಕರಿಕೆರೆ ಅಂಗಡಿಯಲ್ಲಿ ಲೈಸೆನ್ಸ್ ರದ್ದು ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡವನ್ನು ಭುವನೇಶ್ವರಿ ಮಾಡಿ ದೌರ್ಜನ್ಯ ಮಾಡಿದ್ರಿ ಎಂದಿದ್ದ ಬಾನು ಮುಷ್ತಾಕ್

ಆರ್ ಎಸ್ಎಸ್ ಗೀತೆ ಹಾಡಿದ್ದಕ್ಕೆ ಡಿಕೆ ಶಿವಕುಮಾರ್ ಕ್ಷಮೆ ಕೇಳಬೇಕು: ಬಿಕೆ ಹರಿಪ್ರಸಾದ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಿಕೆ ಶಿವಕುಮಾರ್ ಆರ್ ಎಸ್ಎಸ್ ಹಾಡಿಗೆ ಕೆಎನ್ ರಾಜಣ್ಣ ಗರಂ: ಅವರು ಏನು ಮಾಡಿದ್ರೂ ನಡೀತದೆ

ಮುಂದಿನ ಸುದ್ದಿ
Show comments