Webdunia - Bharat's app for daily news and videos

Install App

ಚಿತ್ರದುರ್ಗದ ನ್ಯಾಯಬೆಲೆ ಅಂಗಡಿಗಳಲ್ಲಿ ಅಕ್ರಮ; 3 ಅಂಗಡಿಗಳ ಲೈಸೆನ್ಸ್ ರದ್ದು

Webdunia
ಶುಕ್ರವಾರ, 10 ಏಪ್ರಿಲ್ 2020 (09:49 IST)
ಚಿತ್ರದುರ್ಗ : ನ್ಯಾಯಬೆಲೆ ಅಂಗಡಿಗಳಲ್ಲಿ ಅಕ್ರಮ ನಡೆಸುತ್ತಿದ್ದ ಹಿನ್ನಲೆಯಲ್ಲಿ ಚಿತ್ರದುರ್ಗ ಜಿಲ್ಲೆಯ 3 ಅಂಗಡಿಗಳ ಲೈಸೆನ್ಸ್ ರದ್ದು ಮಾಡಲಾಗಿದೆ.


ಕೊರೊನಾ ನಿಯಂತ್ರಿಸಲು ಲಾಕ್ ಡೌನ್ ಮಾಡಿದ ಹಿನ್ನಲೆ ಜನರಿಗೆ ಹೆಚ್ಚುವರಿ ಪಂಡಿತರ ವಿತರಣೆ ಮಾಡಲು ಸರ್ಕಾರ ಆದೇಶಿಸಿದೆ. ಆದರೆ ಚಿತ್ರದುರ್ಗ ಜಿಲ್ಲೆಯ 3 ನ್ಯಾಯಬೆಲೆ ಅಂಗಡಿಗಳಲ್ಲಿ ಅಕ್ರಮ ಎಸಗಿದ ಹಿನ್ನಲೆಯಲ್ಲಿ 3 ಅಂಗಡಿಗಳ ಲೈಸೆನ್ಸ್ ರದ್ದು ಮಾಡುವಂತೆ ಆಹಾರ, ನಾಗರಿಕ ಸರಬರಾಜು ಇಲಾಖೆಯಿಂದ ಆದೇಶಿಸಿದೆ.


ಚಿತ್ರದುರ್ಗದ ಗಾಂಧಿನಗರ ಬಡಾವಣೆಯಲ್ಲಿರುವ ಅಂಗಡಿ, ಹಿರಿಯೂರು ತಾಲೂಕಿನ ಬಬ್ಬೂರು ನ್ಯಾಯಬೆಲೆ ಅಂಗಡಿ , ಚಳ್ಳಕೆರೆ ತಾಲೂಕಿನ ಕರಿಕೆರೆ ಅಂಗಡಿಯಲ್ಲಿ ಲೈಸೆನ್ಸ್ ರದ್ದು ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈಕ್ ತಾನೇ ಆಫ್ ಮಾಡಿ ಕೂಗಾಡಿದ್ರಾ ರಾಹುಲ್ ಗಾಂಧಿ, ಬಿಜೆಪಿ ಆರೊಪ: ವೈರಲ್ ವಿಡಿಯೋದಲ್ಲಿ ಏನಿದೆ

ಚಿಲ್ಲರೆ ನೀಡದ್ದಕ್ಕೆ ಸಚಿವರನ್ನೇ ಬಸ್‌ನಿಂದ ಕೆಳಗಿಳಿಯಲು ಹೇಳಿದ್ದ ಬಸ್‌ ಕಂಡಕ್ಟರ್‌ ಅಮಾನತು ಬಗ್ಗೆ ಬಿಗ್ ಅಪ್ಡೇಟ್‌

ದೆಹಲಿಯಲ್ಲಿನ ಅಮಿತ್ ಶಾ ವಿರುದ್ಧದ ಆರೋಪಗಳಿಗೆ ಬದ್ಧ ಎಂದ ರಾಹುಲ್ ಗಾಂಧಿ

ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಬೃಹತ್ ಮರ ಬಿದ್ದು ಇಬ್ಬರು ಮಹಿಳಾ ಕಾರ್ಮಿಕರು ದುರ್ಮರಣ

ಅಬ್ಬ ಇವನೆಂಥಾ ಕ್ರೂರಿ ಮನುಷ್ಯ, ತನ್ನ ಪಾಡಿಗೆ ಕುಳಿತಿದ್ದ ಬೆಕ್ಕನ್ನು ಸಾವಿಗೆ ತಳ್ಳಿದ ವೃದ್ಧ, Video

ಮುಂದಿನ ಸುದ್ದಿ
Show comments