Webdunia - Bharat's app for daily news and videos

Install App

ಅಕ್ರಮವಾಗಿ ಕರುಗಳ ಸಾಗಾಟ

Webdunia
ಭಾನುವಾರ, 17 ಸೆಪ್ಟಂಬರ್ 2023 (17:43 IST)
ಬುಲೆರೋ ವಾಹನದಲ್ಲಿ ಕರುಗಳ ಸಾಗಾಟ ಮಾಡುತ್ತಿದ್ದ ವೇಳೆ ಅಪಘಾತವಾಗಿದ್ದು, ಖದೀಮರು ಪರಾರಿಯಾಗಿದ್ದಾರೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಂಜುಟಗಿ ಬಳಿ ಘಟನೆ ನಡೆದಿದೆ. ಕರುಗಳ ಕೈ ಕಾಲು ಕಟ್ಟಿ, ಬಾಯಿಗೆ ಟಿಕ್ಸೋ ಬಿಗಿದು ಸಾಗಾಟ ಮಾಡುತ್ತಿದ್ದ, 60ಕ್ಕೂ ಅಧಿಕ ಕರುಗಳನ್ನ ರೈತರು ರಕ್ಷಣೆ ಮಾಡಿದ್ದಾರೆ. ಬೊಲೆರೋ ಪಿಕಪ್ ವಾಹನ ಮಹಾರಾಷ್ಟ್ರದ ಸತಾರಾ ಕಡೆಯಿಂದ ವಿಜಯಪುರಕ್ಕೆ ಬರುತ್ತಿತ್ತು.ವಾಹನದಲ್ಲಿ ಮಾರಕಾಸ್ತ್ರಗಳು ಸಹ ಪತ್ತೆಯಾಗಿದ್ದು, ಕರುಗಳನ್ನ ಕತ್ತರಿಸಲು ಮಾರಕಾಸ್ತ್ರ ತಂದಿರುವ ಶಂಕೆ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸೂಯೆ ತಡೆಯಲಾರದೆ ನಾಗೇಂದ್ರ ವಿರುದ್ಧ ಬಿಜೆಪಿ ಪ್ರತಿಭಟನೆಗಿಳಿದಿದೆ: ಡಿಕೆ ಶಿವಕುಮಾರ್ ಕಿಡಿ

ಬಿಪಿಎಲ್ ಕುಟುಂಬಗಳಿಗೆ ಆಯುಷ್ಮಾನ್ ಯೋಜನೆಯಡಿ ಐವಿಎಫ್ ಚಿಕಿತ್ಸೆ

ಸಕಲೇಶಪುರ–ಮಂಗಳೂರು ಮಾರ್ಗದಲ್ಲಿ ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ

ಆಗ ಕಾಲು ಹಿಡಿದಿದ್ದವನು ಈಗ ನನಗೆ ಪಾಠ ಮಾಡುತ್ತಾನಾ: ಬಾಲಕೃಷ್ಣ ವಿರುದ್ಧ ಎಚ್‌ ಡಿ ಕುಮಾರಸ್ವಾಮಿ ಕಿಡಿ

ಪ್ರಪಾತಕ್ಕೆ ಬೀಳುವ ಮುನ್ನಾ ದಿನ ಸಂಬಂಧಗಳ ಬಗ್ಗೆ ಮಾತನಾಡಿದ್ದ ಕುಣಾಲ್ ತಾಯಿ

ಮುಂದಿನ ಸುದ್ದಿ
Show comments