Webdunia - Bharat's app for daily news and videos

Install App

ಈರುಳ್ಳಿ ಮೂಟೆಯಲ್ಲಿ ಕೋಟಿ ಕೋಟಿ ಹಣ ಸಾಗಣೆ: ಮೂವರ ಬಂಧನ

Webdunia
ಮಂಗಳವಾರ, 31 ಜನವರಿ 2017 (19:08 IST)
ಈರುಳ್ಳಿ, ಆಲೂಗೆಡೆ ಮೂಟೆಗಳ ನಡುವೆ ಆಕ್ರಮವಾಗಿ ಹಣದ ಮೂಟೆಗಳನ್ನು ಇಟ್ಟು ಕೇರಳಕ್ಕೆ ಸಾಗಿಸುತ್ತಿದ್ದ ಗೂಡ್ಸ್ ಲಾರಿಯನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಮೂರರಿಂದ ನಾಲ್ಕು ಮೂಟೆಗಳಲ್ಲಿದ್ದ 4.12 ಕೋಟಿ ರೂಪಾಯಿ ಅಕ್ರಮ ಹಣ ಸಾಗಿಸುತ್ತಿದ್ದ ಕೇರಳದ ಕ್ಯಾಲಿಕಟ್ ಜಿಲ್ಲೆಯ ಪರಪ್ಪನ್ ಕೋಯಿಲ್‌ನ ಮೊಹ್ಮದ್ ಅಫ್ಜಲ್, ಅಬ್ದುಲ್ ನಾಸೀರ್, ಶಂಶುದ್ದೀನ್‌ನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. 
 
ಶೇ.75ರಷ್ಟು ಹೊಸ 2 ಸಾವಿರ ಮುಖಬೆಲೆಯ ನೋಟುಗಳು, 500 ಮುಖಬೆಲೆಯ ಶೇ.20 ಹಾಗೂ 100 ರೂಪಾಯಿ ಮುಖಬೆಲೆಯ ಒಟ್ಟು 4.12 ಕೋಟಿ ರೂಪಾಯಿಗಳನ್ನು ಕೇರಳಕ್ಕೆ ಸಾಗಿಸುತ್ತಿದ್ದ ಹಣ, ಗೂಡ್ಸ್ ಲಾರಿ, ಫಾರ್ಚನರ್ ಕಾರು ಹಾಗೂ 35 ಮೂಟೆ ಈರುಳ್ಳಿ ಹಾಗೂ 10 ಮೂಟೆ ಆಲೂಗೆಡ್ಡೆಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. 
 
ಬಂಧಿತ ಆರೋಪಿಗಳು ಕಳೆದ ಕೆಲವು ದಿನಗಳಿಂದ ಕೊಡಿಗೇಹಳ್ಳಿಯ ಆನಂದ್ ನಗರದ ಮನೆಯೊಂದರಲ್ಲಿ ಸಂಶಯಾಸ್ಪದ ಚಟುವಟಿಕೆಯಲ್ಲಿ ತೊಡಗಿರುವುದು ಕಂಡು ಬಂದಿದ್ದು. ಅದನ್ನು ಸೂಕ್ಷ್ಮವಾಗಿ ಅವಲೋಕಿಸಿ ಕಾರ್ಯಾಚರಣೆ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments