Webdunia - Bharat's app for daily news and videos

Install App

ಅನಧಿಕೃತ ಶೆಡ್​ ತೆರವುಗೊಳಿಸಿದ ಬಿಬಿಎಂಪಿ

Webdunia
ಸೋಮವಾರ, 12 ಜುಲೈ 2021 (16:39 IST)
ಇಂದು ಸಿಲಿಕಾನ್ ಸಿಟಿಯ ಕೊಡಿಗೆಹಳ್ಳಿಯಲ್ಲಿ ಅನಧಿಕೃತವಾದ ಶೆಡ್ ಗಳನ್ನ ತೆರವು ಮಾಡಲಾಗಿತ್ತು. ಸುಪ್ರೀಂ ಕೋರ್ಟ್ ಆದೇಶದನ್ವಯ ಬೀದಿಬದಿ ಇದ್ದಾಂತ ಅನಧಿಕೃತ ಅಂಗಡಿ- ಮುಂಗಟ್ಟುಗಳ ತೆರವು ಮಾಡಲಾಗಿತ್ತು.
ಖುದ್ದು ಬಿಬಿಎಂಪಿ ಎ ಡಬ್ಲೂ ಇ ಅಧಿಕಾರಿ ಶ್ರೀನಿವಾಸ್ ಮೂರ್ತಿ ಸ್ಥಳಕ್ಕೆ ಆಗಮಿಸಿ ತೆರವು ಕಾರ್ಯಚಾರಣೆ ಮಾಡಿದ್ರು. ಇನ್ನು ಅಧಿಕಾರಿಗಳು ತೆರವು ಮಾಡುತ್ತಿದಂತೆ  ಬಡಜನರ ಆಕ್ರಂದನ ಮುಗಿಲು ಮುಟ್ಟಿತ್ತು.
ಸುಮಾರು ವರ್ಷಗಳಿಂದ ಇದ್ದಾದ ಅಂಗಡಿಯ ನಿವಾಸಿಗಳು ಅಂಗಡಿ ತೆರವು ಮಾಡಬೇಡಿ ಎಂದು ಪರಪರಿಯಾಗಿ ಬೇಡಿಕೊಂಡ್ರು ಅಧಿಕಾರಿಗಳು ಮಾತ್ರ ಯಾವುದಕ್ಕೂ ಕೇರ್ ಮಾಡದೇ ತಮ್ಮ ಕೆಲಸವನ್ನ ಮಾಡುತ್ತಿದ್ರು.
ಇನ್ನು ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯ ವಿರುದ್ಧ ಸ್ಥಳೀಯ ನಿವಾಸಿಗಳು ಹಿಡಿಶಾಪ ಹಾಕಿದ್ರು.ಇನ್ನೂ ಸಂಕಷ್ಟದ ಪರಿಸ್ಥಿತಿಯಲ್ಲಿದ್ದ ಬೀದಿಬದಿ ವ್ಯಾಪಾರಿಗಳು ತಮ್ಮ ಆಳಲನ್ನ ಎಳೆ ಎಳೆಯಾಗಿ ತೋಡಿಕೊಂಡ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

ಮುಂದಿನ ಸುದ್ದಿ
Show comments