Webdunia - Bharat's app for daily news and videos

Install App

ಸಚಿವ ಖಾದರ ಜೊತೆ ಕಾಣಿಸಿಕೊಂಡ ಇಲಿಯಾಸ್ ಕೊಲೆ

Webdunia
ಶನಿವಾರ, 13 ಜನವರಿ 2018 (14:53 IST)
ಉಳ್ಳಾಲ ಟಾರ್ಗೆಟ್ ಗ್ರೂಪ್ ರೌಡಿ ಇಲಿಯಾಸ್‌ (31) ಎದೆಗೆ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಕೊಲೆ ಮಾಡಲಾಗಿದೆ.

ಜಾಮೀನಿನ ಮೇಲಿಂದ ಬಿಡುಗಡೆಯಾಗಿ ಎರಡು ದಿನಗಳಾಗಿದ್ದು, ವಿರೋಧಿ ಗುಂಪಿನ ರೌಡಿಗಳು ಕೊಲೆ ಮಾಡಿರಬಹುದು ಎಂದು ಅನುಮಾನಿಸಲಾಗಿದೆ.

ಜೆಪ್ಪಿನ ಮೊಗರಿನ ಕುಡ್ಪಾಡಿಯ ಇಲ್ಯಾಸ್ ಫ್ಲಾಟ್‌ನಲ್ಲಿ ಮಲಗಿದ್ದಾಗ, ಮನೆಗೆ ನುಗ್ಗಿ ಕೊಲೆ ಮಾಡಲಾಗಿದೆ. ಆಹಾರ ಸಚಿವ ಯು.ಟಿ ಖಾದರ್ ಹಾಗೂ ಶಾಸಕ ಮೊಯಿದ್ದೀನ್ ಜೊತೆ ಇಲಿಯಾಸ್ ಕಾಣಿಸಿಕೊಂಡಿದ್ದ ಫೋಟೋವೊಂದು ಇತ್ತೀಚೆಗೆ ವೈರಲ್ ಆಗಿತ್ತು.

ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿರುವ ಇಲಿಯಾಸ್‌ ಕೊಲೆ, ಅತ್ಯಾಚಾರ, ಅಪಹರಣದಂತಹ ಕೃತ್ಯ ಎಸಗುತ್ತಿದ್ದ ಗುಂಪಿನ ನಾಯಕನಾಗಿದ್ದ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈಡೇರದ 5G ನೆಟ್‌ವರ್ಕ್ ಬೇಡಿಕೆ, ಗ್ರಾಮಕ್ಕೆ ಬಂದ ಜಿಯೋ ಉದ್ಯೋಗಿಯನ್ನು ಗ್ರಾಮಸ್ಥರು ಏನ್ ಮಾಡಿದ್ರು ನೋಡಿ, Video

ಮೂರು ವರ್ಷದ ಹಿಂದೆಯೇ BRICSಗೆ ಸೇರಲು ಪಾಕ್ ಅರ್ಜಿ ಸಲ್ಲಿಸಿದ್ದರು ಸಿಗದ ಸದಸ್ಯತ್ವ, ಯಾಕೆ ಗೊತ್ತಾ

ಸಾಲು ಸಾಲು ರಜೆಗೆ ಊರಿನತ್ತ ಜನ, ಇಡೀ ಬೆಂಗಳೂರೇ ಖಾಲಿಯಾದ ಹಾಗಿದೆ, Video

Karnataka Weather: ಉರಿಬಿಸಿಲಿಗೆ ಸುಸ್ತಾಗಿದ್ದ ಜನತೆ ಯಾವಾಗ ಮಳೆ ನಿರೀಕ್ಷಿಸಬಹುದು

BRICS: ಒಟ್ಟಾಗಿ ಹೆಜ್ಜೆ ಹಾಕಿದ ಪ್ರಧಾನಿ ಮೋದಿ, ಪುಟಿನ್, ಪೆಜೆಶ್ಕಿಯನ್

ಮುಂದಿನ ಸುದ್ದಿ
Show comments