Webdunia - Bharat's app for daily news and videos

Install App

ಐಎಂಎ ಪ್ರಕರಣ; ರೋಷನ್ ಬೇಗ್ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು

Webdunia
ಗುರುವಾರ, 13 ಜೂನ್ 2019 (11:59 IST)
ಬೆಂಗಳೂರು : ಐಎಂಎ ಪ್ರಕರಣದಲ್ಲಿ ನನ್ನನ್ನು ಸಿಲುಕಿಸಿದ್ದಾರೆಂಬ ಮಾಜಿ ಶಾಸಕ ರೋಷನ್ ಬೇಗ್ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.




ಐಎಂಎ ಬಹುಕೋಟಿ ವಂಚನೆ ಹಗರಣದಲ್ಲಿ ರೋಷನ್ ಬೇಗ್ ಹೆಸರು ಕೇಳಿಬಂದ ಹಿನ್ನಲೆಯಲ್ಲಿ ದಿಢೀರ ಸುದ್ದಗೋಷ್ಟಿ ಕರೆದ ರೋಷನ್ ಬೇಗ್, ಇದರಲ್ಲಿ ನನ್ನ ಪಾತ್ರವಿಲ್ಲ ನನ್ನ ವಿರುದ್ದ ಪಿತೂರಿ ನಡೆಸಲಾಗುತ್ತಿದ್ದು, ನಾನು ಬೆಂಗಳೂರಿನಿಂದ ನವದೆಹಲಿಗೆ ಹೋದ ವೇಳೆಯಲ್ಲಿ ಆಡಿಯೋ ವೈರಲ್‌ ಆಗಿದೆ. ಇದರ ಹಿಂದೆ ಹಲವರ ಕೈವಾಡವಿದೆ ಅಂತ ಆರೋಪಿಸಿದ್ದರು.


ಈ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ಮಾಧ್ಯಮದವರ ಮುಂದೆ ಏನ್ ಹೇಳ್ತೀಯಪ್ಪ?ಹೋಗಿ ಎಸ್.ಐ.ಟಿ ಮುಂದೆ ಹೇಳಪ್ಪ. ಐಎಂಎಬಹುಕೋಟಿ ವಂಚನೆ ಹಗರಣದಲ್ಲಿ  ಎಸ್.ಐ.ಟಿ ರಚನೆಯಾಗಿದೆ. ಈ ಬಗ್ಗೆ ವಿಶೇಷ ತನಿಖಾ ತಂಡ ಸಂಪೂರ್ಣವಾಗಿ ತನಿಖೆ ನಡೆಸಲಿದೆ ಎಂದು ಮಾಜಿ ಶಾಸಕ ರೋಷನ್ ಬೇಗ್ ಆರೋಪಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಡುರಸ್ತೆಗೆ ನುಗ್ಗಿ ಕಬ್ಬಿಗಾಗಿ ಲಾರಿ ಮೇಲೆ ದಾಳಿ ಮಾಡಿದ ಒಂಟಿ ಸಲಗ

ಇಂಡಿಯಾ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಅಮಿತ್ ಶಾ ಗಂಭೀರ ಆರೋಪ

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಪತ್ರ ವದಂತಿ: ಸಿಎಂ ರಿಯ್ಯಾಕ್ಷನ್ ಹೀಗಿತ್ತು

ಆನ್‌ಲೈನ್‌ ಬೆಟ್ಟಿಂಗ್, ಆಸ್ತಿ ಗಳಿಕೆ ಆರೋಪ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ವಶಕ್ಕೆ

ಮುಂಬೈನಿಂದ ಜೋಧಪುರಕ್ಕೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ರನ್‌ ವೇಯಲ್ಲೇ ನಿಲ್ಲಿಸಿದ್ಯಾಕೆ

ಮುಂದಿನ ಸುದ್ದಿ
Show comments