Webdunia - Bharat's app for daily news and videos

Install App

ಐಎಂಎ ಪ್ರಕರಣ; ರೋಷನ್ ಬೇಗ್ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು

Webdunia
ಗುರುವಾರ, 13 ಜೂನ್ 2019 (11:59 IST)
ಬೆಂಗಳೂರು : ಐಎಂಎ ಪ್ರಕರಣದಲ್ಲಿ ನನ್ನನ್ನು ಸಿಲುಕಿಸಿದ್ದಾರೆಂಬ ಮಾಜಿ ಶಾಸಕ ರೋಷನ್ ಬೇಗ್ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.




ಐಎಂಎ ಬಹುಕೋಟಿ ವಂಚನೆ ಹಗರಣದಲ್ಲಿ ರೋಷನ್ ಬೇಗ್ ಹೆಸರು ಕೇಳಿಬಂದ ಹಿನ್ನಲೆಯಲ್ಲಿ ದಿಢೀರ ಸುದ್ದಗೋಷ್ಟಿ ಕರೆದ ರೋಷನ್ ಬೇಗ್, ಇದರಲ್ಲಿ ನನ್ನ ಪಾತ್ರವಿಲ್ಲ ನನ್ನ ವಿರುದ್ದ ಪಿತೂರಿ ನಡೆಸಲಾಗುತ್ತಿದ್ದು, ನಾನು ಬೆಂಗಳೂರಿನಿಂದ ನವದೆಹಲಿಗೆ ಹೋದ ವೇಳೆಯಲ್ಲಿ ಆಡಿಯೋ ವೈರಲ್‌ ಆಗಿದೆ. ಇದರ ಹಿಂದೆ ಹಲವರ ಕೈವಾಡವಿದೆ ಅಂತ ಆರೋಪಿಸಿದ್ದರು.


ಈ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ಮಾಧ್ಯಮದವರ ಮುಂದೆ ಏನ್ ಹೇಳ್ತೀಯಪ್ಪ?ಹೋಗಿ ಎಸ್.ಐ.ಟಿ ಮುಂದೆ ಹೇಳಪ್ಪ. ಐಎಂಎಬಹುಕೋಟಿ ವಂಚನೆ ಹಗರಣದಲ್ಲಿ  ಎಸ್.ಐ.ಟಿ ರಚನೆಯಾಗಿದೆ. ಈ ಬಗ್ಗೆ ವಿಶೇಷ ತನಿಖಾ ತಂಡ ಸಂಪೂರ್ಣವಾಗಿ ತನಿಖೆ ನಡೆಸಲಿದೆ ಎಂದು ಮಾಜಿ ಶಾಸಕ ರೋಷನ್ ಬೇಗ್ ಆರೋಪಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments