Webdunia - Bharat's app for daily news and videos

Install App

'ಐಎಂಎ ವಂಚನೆ ಕೇಸ್; ಸಚಿವ ಜಮೀರ್, ರೋಷನ್ ಬೇಗ್ ಬಂಧಿಸಿ'

Webdunia
ಶುಕ್ರವಾರ, 14 ಜೂನ್ 2019 (14:05 IST)
ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ರೋಷನ್ ಬೇಗ್ ಅವರನ್ನು ಬಂಧನ ಮಾಡುವಂತೆ ಬಿಜೆಪಿ ಒತ್ತಾಯ ಮಾಡಿದೆ.

ಜಮೀರ್ ಅಹಮದ್ ಹಾಗೂ ರೋಷನ್ ಬೇಗ್ ಇಬ್ಬರನ್ನು ಬಂಧಿಸಿ ಜೈಲಿಗೆ ಕಳುಹಿಸಬೇಕು. ಆಗ ಐಎಂಎ ವಂಚನೆ ಪ್ರಕರಣ ಹೊರಗೆ ಬರಲಿದೆ. 9 ಕೋಟಿ ರೂ. ಕೊಟ್ಟು ಜಾಗ ಖರೀದಿ ಮಾಡಿದ್ದೇನೆ ಎಂದು ಹೇಳಿದ್ದಾರೆ. ಎಸ್ ಐಟಿಗೆ ಯಾಕೆ ಕೊಡಬೇಕು. ಸಿಬಿಐ ತನಿಖೆಗೆ ಪ್ರಕರಣದ ವಿಚಾರಣೆ ನಡೆಸಲು ನೀಡಬೇಕು ಎಂದು ಈಶ್ಚರಪ್ಪ ಹೇಳಿಕೆ ನೀಡಿದ್ದಾರೆ.

ಪ್ರಭಾವಿ ವ್ಯಕ್ತಿಗಳು ಯಾರೆಲ್ಲಾ ಇದ್ದಾರೆ ಎಂಬುದನ್ನು ಪತ್ತೆ ಮಾಡಬೇಕು. ರೋಷನ್ ಬೇಗ್, ಜಮೀರ್ ಅಹಮದ್ ಅವರನ್ನು ಕರೆದುಕೊಂಡು ಹೋಗಿ ಚೆನ್ನಾಗಿ ಕೆಲಸ ಪೊಲೀಸ್ ವರ್ಕ್ ಮಾಡಿದರೆ ಸತ್ಯ ಬಾಯಿ‌ಬಿಡ್ತಾರೆ. ಕುಮಾರಸ್ವಾಮಿ ಬಿರಿಯಾನಿ ತಿಂತೀರಾ...ನಲ್ಲಿ ತಿಂತೀರಾ ಎಂದು ಈಶ್ವರಪ್ಪ ಖಾರವಾಗಿ ಪ್ರಶ್ನೆ ಮಾಡಿದ್ರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಿಕ್ಷೆ ಪ್ರಮಾಣ ಪ್ರಕಟಿಸಿದ ಮೇಲೆ ಪ್ರಜ್ವಲ್ ರೇವಣ್ಣ ಏನು ಮಾಡಬಹುದು

ಡಾ ಸಿಎನ್ ಮಂಜುನಾಥ್ ಪ್ರಕಾರ ಜೀವನದಲ್ಲಿ ಸಂತೋವಿರಬೇಕಾದರೆ ಈ ಮೂರು ಪದಗಳನ್ನು ಬಿಡಬೇಕು

ಅಮೆರಿಕಾಗೆ ಮಣಿದು ರಷ್ಯಾದಿಂದ ತೈಲ ಖರೀದಿ ನಿಲ್ಲಿಸಿದೆಯಾ ಭಾರತ: ಟ್ರಂಪ್ ಹೇಳಿದ್ದೇನು

ರಾಹುಲ್ ಗಾಂಧಿ ಮತಗಳ್ಳತನ ಶಬ್ಧಕೋಶಕ್ಕೆ ಸೇರ್ಪಡೆಯಾಗುತ್ತೆ: ಸುರೇಶ್ ಕುಮಾರ್

ಪ್ರಜ್ವಲ್ ರೇವಣ್ಣಗೆ ಎಷ್ಟು ವರ್ಷ ಶಿಕ್ಷೆ, ನ್ಯಾಯಾಧೀಶರು ದೋಷಿಗೆ ಏನು ಕೇಳ್ತಾರೆ

ಮುಂದಿನ ಸುದ್ದಿ
Show comments