Webdunia - Bharat's app for daily news and videos

Install App

'ಐಎಂಎ ವಂಚನೆ ಕೇಸ್; ಸಚಿವ ಜಮೀರ್, ರೋಷನ್ ಬೇಗ್ ಬಂಧಿಸಿ'

Webdunia
ಶುಕ್ರವಾರ, 14 ಜೂನ್ 2019 (14:05 IST)
ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ರೋಷನ್ ಬೇಗ್ ಅವರನ್ನು ಬಂಧನ ಮಾಡುವಂತೆ ಬಿಜೆಪಿ ಒತ್ತಾಯ ಮಾಡಿದೆ.

ಜಮೀರ್ ಅಹಮದ್ ಹಾಗೂ ರೋಷನ್ ಬೇಗ್ ಇಬ್ಬರನ್ನು ಬಂಧಿಸಿ ಜೈಲಿಗೆ ಕಳುಹಿಸಬೇಕು. ಆಗ ಐಎಂಎ ವಂಚನೆ ಪ್ರಕರಣ ಹೊರಗೆ ಬರಲಿದೆ. 9 ಕೋಟಿ ರೂ. ಕೊಟ್ಟು ಜಾಗ ಖರೀದಿ ಮಾಡಿದ್ದೇನೆ ಎಂದು ಹೇಳಿದ್ದಾರೆ. ಎಸ್ ಐಟಿಗೆ ಯಾಕೆ ಕೊಡಬೇಕು. ಸಿಬಿಐ ತನಿಖೆಗೆ ಪ್ರಕರಣದ ವಿಚಾರಣೆ ನಡೆಸಲು ನೀಡಬೇಕು ಎಂದು ಈಶ್ಚರಪ್ಪ ಹೇಳಿಕೆ ನೀಡಿದ್ದಾರೆ.

ಪ್ರಭಾವಿ ವ್ಯಕ್ತಿಗಳು ಯಾರೆಲ್ಲಾ ಇದ್ದಾರೆ ಎಂಬುದನ್ನು ಪತ್ತೆ ಮಾಡಬೇಕು. ರೋಷನ್ ಬೇಗ್, ಜಮೀರ್ ಅಹಮದ್ ಅವರನ್ನು ಕರೆದುಕೊಂಡು ಹೋಗಿ ಚೆನ್ನಾಗಿ ಕೆಲಸ ಪೊಲೀಸ್ ವರ್ಕ್ ಮಾಡಿದರೆ ಸತ್ಯ ಬಾಯಿ‌ಬಿಡ್ತಾರೆ. ಕುಮಾರಸ್ವಾಮಿ ಬಿರಿಯಾನಿ ತಿಂತೀರಾ...ನಲ್ಲಿ ತಿಂತೀರಾ ಎಂದು ಈಶ್ವರಪ್ಪ ಖಾರವಾಗಿ ಪ್ರಶ್ನೆ ಮಾಡಿದ್ರು.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments