Webdunia - Bharat's app for daily news and videos

Install App

ಐ ಎಂ. ಎ. ವಂಚನೆ ಪ್ರಕರಣ ಅಡವಿಟ್ಟ ಚಿನ್ನ ವಾಪಸ್ ವಿಶೇಷ ಅಧಿಕಾರಿ ಸೂಚನೆ

Webdunia
ಶುಕ್ರವಾರ, 1 ಏಪ್ರಿಲ್ 2022 (15:59 IST)
ಐಎಂಎ ಬಹುಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಲಕ್ಕಾಗಿ ಅಡಮಾನವಿಟ್ಟ ಚಿನ್ನದ ಆಭರಣವನ್ನು ಏಪ್ರಿಲ್ 6 ರಿಂದ ಗ್ರಾಹಕರಿಗೆ ಹಿಂತಿರುಗಿಸಲು ಸಕ್ಷಮ ಪ್ರಾಧಿಕಾರದ ವಿಶೇಷಾಧಿಕಾರಿ ನಿರ್ಧರಿಸಿದ್ದಾರೆ..
ರಾಜ್ಯದಲ್ಲಿ ಭಾರಿ ಸದ್ದು ಮಾಡಿದ್ದ ಐಎಂಎ ಕಂಪನಿ ಬಹುಕೋಟಿ ರೂ.
ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಂಎ ಸಂಸ್ಥೆಯಲ್ಲಿ ಸಾಲಕ್ಕಾಗಿ ಅಡಮಾನವಿಟ್ಟ ಚಿನ್ನದ ಆಭರಣವನ್ನು ಏಪ್ರಿಲ್ 6ರಿಂದ ಹಿಂತಿರುಗಿಸಲು ಸಕ್ಷಮ ಪ್ರಾಧಿಕಾರದ ವಿಶೇಷಾಧಿಕಾರಿ ನಿರ್ಧರಿಸಿದ್ದಾರೆ. ಚಿನ್ನದ ಸಾಲಗಾರರು ಬಾಕಿ ಸಾಲದ ಹಣ ಮತ್ತು ಭದ್ರತಾ ಶುಲ್ಕವನ್ನು ಏಪ್ರಿಲ್ 5ರ ಸಂಜೆ 5 ಗಂಟೆ ಒಳಗಾಗಿ ಪಾವತಿಸಬೇಕು.
 
ಬಾಕಿ ಮೊತ್ತ ತಿಳಿದುಕೊಳ್ಳಲು ವೆಬ್‌ಸೈಟ್‌ https://imalaims.karnataka. gov.inಗೆ ಹೋಗಿ ಆನಂತರ ಕ್ಲೈಮ್ ಸಬ್‌ಮಿಷನ್ ಪ್ರೊಸೆಸ್ ಕ್ಲಿಕ್ ಮಾಡಿ, ಐಎಂಎ ಗೋಲ್ಡ್ ಲೋನ್ ಡೀಟೆಲ್ಸ್ ಆಯ್ಕೆ ಮಾಡಿದರೆ ಮಾಹಿತಿ ಲಭ್ಯವಾಗಲಿದೆ ಎಂದು ಸಕ್ಷಮ ಪ್ರಾಧಿಕಾರದ ವಿಶೇಷಾಧಿಕಾರಿ ತಿಳಿಸಿದ್ದಾರೆ.
 
ಸಾಲದ ಮೊತ್ತವನ್ನು ಪ್ರಾಧಿಕಾರದ ಬ್ಯಾಂಕ್ ಖಾತೆಗೆ ಎನ್‌ಇಎಫ್‌ಟಿ ಅಥವಾ ಆರ್‌ಟಿಜಿಎಸ್ ಮೂಲಕವೇ ಪಾವತಿಸಬೇಕು. ಹೆಚ್ಚಿನ ಮಾಹಿತಿಯನ್ನು 080-2956 5353, 2956 6556, 2960 4556 ಕರೆ ಮಾಡಿ ತಿಳಿದುಕೊಳ್ಳಬಹುದು. ಸಕ್ಷಮ ಪ್ರಾಧಿಕಾರದ ವಿಳಾಸ : ಅಂಬೇಡ್ಕರ್‌ ವಿವಿ ಟವರ್, 3ನೇ ಮಹಡಿ, ಪೋಡಿಯಂ ಬ್ಲಾಕ್, ಬೆಂಗಳೂರು ಎಂದು ವಿಶೇಷಾಧಿಕಾರಿ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments