Webdunia - Bharat's app for daily news and videos

Install App

ಐಎಂಎ ಜ್ಯುವೆಲರ್ಸ್ ವಂಚನೆ ಪ್ರಕರಣ: ರಾಜಕಾರಣಿಗಳು ಶಾಮೀಲು

Webdunia
ಮಂಗಳವಾರ, 11 ಜೂನ್ 2019 (13:56 IST)
ಐಎಂಎ ಜ್ಯುವೆಲರ್ಸ್ ವಂಚನೆ ಪ್ರಕರಣದಲ್ಲಿ ರಾಜಕಾರಣಿಗಳು ಶಾಮೀಲಾಗಿರುವ ಆರೋಪ ಕೇಳಿಬಂದಿದೆ.

ಕಂಪೆನಿ ಜೊತೆ ರಾಜಕಾರಣಿಗಳ ಹೆಸರನ್ನು ಬಿತ್ತರಿಸಲಾಗಿದೆ. ಮೇಲ್ಮನೆ ಸದಸ್ಯ ರಘು ಆಚಾರ್ ಈ ಕುರಿತು ಶಾಸಕರ ಭವನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ.

ರಾಜಕಾರಣಿಗಳು ಅಂದರೆ ಪ್ರೋಗ್ರಾಮ್ ಗಳಿಗೆ ಹೋಗಬೇಕಾಗುತ್ತದೆ. ರಾಜಕಾರಣಿಗಳ ಬಗ್ಗೆ ತಪ್ಪು ಸಂದೇಶ ಜ‌ನರಿಗೆ ಬರುತ್ತಿದೆ. ದಾವಣಗೆರೆ ಜಿಲ್ಲೆಯಲ್ಲಿಯೂ ಸುಮಾರು ಜನ ಈ ಕಂಪೆನಿಯಲ್ಲಿ ಹಣ ಕಳೆದುಕೊಂಡಿದ್ದಾರೆ.
ಗೃಹಮಂತ್ರಿಗಳು ತನಿಖೆ ನಡೆಸುತ್ತೇವೆ ಎಂದಿದ್ದಾರೆ.

ಇಷ್ಟು ದಿನ ನಮ್ಮ ಇನ್ವೆಸ್ಟಿಗೇಷನ್ ಡಿಪಾರ್ಟಮೆಂಟ್ ಹಾಗೂ ಪೊಲೀಸ್ ಇಲಾಖೆ ಏನು ಮಾಡುತ್ತಿತ್ತು? ರಾಜಕಾರಣಿಗಳು ಇದರಲ್ಲಿ ತಳಕುಹಾಕಿಕೊಂಡಿರುವುದರಿಂದ ಸಿಬಿಐ ತನಿಖೆಗೆ ಇದನ್ನು ಒಪ್ಪಿಸಬೇಕು. ವಿರೋಧ ಪಕ್ಷ‌ಕೂಡ ಇದರಲ್ಲಿ ಕೈಜೋಡಿಸಬೇಕು ಎಂದು ಆಗ್ರಹ ಮಾಡಿದರು.

ಬಲಿಷ್ಠರು ತಪ್ಪಿಸಿಕೊಂಡು ಅಮಾಯಕರು ಇಂತಹ ಪ್ರಕರಣಗಳಲ್ಲಿ ಸಿಲುಕು ಹಾಕಿಕೊಳ್ಳುತ್ತಿದ್ದಾರೆ. ಸಿ ಎಲ್ ಪಿ ನಾಯಕರು, ಸಿಎಂ, ಡಿಸಿಎಂ ವಿರೋಧ ಪಕ್ಷದವರನ್ನು ಒಲಿಸಿ ಸಿಬಿಐ ತನಿಖೆಗೆ ಒಪ್ಪಿಸಬೇಕು. ಸ್ಥಳೀಯ ಪೊಲೀಸರಿಗೆ ಇಂಟಲ್ಜೆನ್ಸಿಗೆ ಇದು ಗೊತ್ತಿರಲಿಲ್ಲಾ? ಸ್ಥಳೀಯ ಪೊಲೀಸರನ್ನು ಆದಷ್ಟು ಬೇಗ ಅಮಾನತ್ತುಗೊಳಿಸಬೇಕು ಎಂದು ರಘು ಆಚಾರ್ ಒತ್ತಾಯ ಮಾಡಿದ್ರು.


ಇಲ್ಲಿ ಯಾವ ಸರ್ಕಾರ ಎನ್ನುವ ಪ್ರಶ್ನೆಯಲ್ಲ. ಗ್ರಾಮವಾಸ್ತವ್ಯ ಮಾಡಿ ಹಳ್ಳಿಗಳ ಸುಧಾರಣೆ ಮಾಡಲು ಸಿಎಂ ಹೊರಟಿದ್ದಾರಲ್ಲ. ಅವರು ಬೆಂಗಳೂರನ್ನು ಸರಿಪಡಿಸಲಿ ಮೊದಲು ಎಂದು ರಘು ಆಚಾರ್ ಕಿಡಿಕಾರಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

ಮುಂದಿನ ಸುದ್ದಿ
Show comments