Webdunia - Bharat's app for daily news and videos

Install App

‘IMA ಹಗರಣ ರಾಷ್ಟ್ರೀಯ ವಿಪತ್ತು ಅಂತಾ ಘೋಷಣೆ ಮಾಡಿ’

Webdunia
ಶನಿವಾರ, 15 ಜೂನ್ 2019 (20:24 IST)
IMA ಹಗರಣವನ್ನ ರಾಷ್ಟ್ರೀಯ ವಿಪತ್ತು ಅಂತಾ ಘೋಷಣೆ ಮಾಡಬೇಕು. ಹೀಗಂತ ಬಿಜೆಪಿ ಮುಖಂಡ ಆಗ್ರಹ ಮಾಡಿದ್ದಾರೆ.

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಅಬ್ದುಲ್ ಅಜೀಂ ಹೇಳಿಕೆ ನೀಡಿದ್ದು, IMA ಹಗರಣವನ್ನ ರಾಷ್ಟ್ರೀಯ ವಿಪತ್ತು ಅಂತಾ ಘೋಷಣೆ ಮಾಡಬೇಕು ಎಂದು ಒತ್ತಾಯ ಮಾಡಿದ್ದಾರೆ.

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸಬೇಕು. ಶಿವಾಜಿನಗರ ಶಾಸಕ ರೋಷನ್ ಬೇಗ್ ಹಾಗೂ ಸಚಿವ ಜಮೀರ್ ಅಹ್ಮದ್ IMA ಪ್ರಮೋಟರ್ಸ್ ಎಂದು ಟೀಕೆ ಮಾಡಿದ್ರು.

SIT ಯಿಂದ ತನಿಖೆ ನಡೆಸೋದು ಅಸಾಧ್ಯ ಎಂದ ಅವರು, ಪ್ರಕರಣ ರಾಜ್ಯ, ದೇಶದ ಹೊರಗೆ ಹರಡಿದೆ. CBI ನಿಂದ ಮಾತ್ರ ತನಿಖೆ ನಡೆಸಿದರೆ ಸತ್ಯ ಬಯಲಿಗೆ ಬರಲು ಸಾಧ್ಯವಾಗುತ್ತದೆ.

ಮೈಸೂರಿನಲ್ಲೂ ಇಂಥದ್ದೆ ಒಂದು ಹಗರಣ ನಡೆದಿದೆ. ಆ ಹಗರಣ ಆರೋಪಿಗೂ ಇದೇ ಜಮೀರ್ ಅಹ್ಮದ್ ಊಟ ಮಾಡಿಸಿದ ಪೋಟೊ ಸಿಕ್ಕಿದೆ. ಹೀಗಂತ ಅಬ್ದುಲ್ ಅಜೀಂ ಹೇಳಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments