Webdunia - Bharat's app for daily news and videos

Install App

ಐಎಂಎ ಹಗರಣ; ಬೀದಿಗಿಳಿದ ಜನತೆ ಬೆಂಕಿ ಹಚ್ಚಿ ಆಕ್ರೋಶ

Webdunia
ಭಾನುವಾರ, 16 ಜೂನ್ 2019 (17:46 IST)
ಐಎಂಎ ವಂಚನೆಯ ವಿರುದ್ಧ ಆಕ್ರೋಶ ಮುಂದುವರಿದಿದ್ದು, ಪ್ರತಿಭಟನೆಗಳು ಅಲ್ಲಲ್ಲಿ ಮುಂದುವರಿದಿವೆ.

ಕೋಲಾರದಲ್ಲಿ ಐಎಂಎ ವಿರುದ್ಧ ಬೀದಿಗಿಳಿದ ಜನತೆ ಆಕ್ರೋಶ ವ್ಯಕ್ತಪಡಿಸಿದರು. ಐಎಂಎ ವಂಚನೆಯ ವಿರುದ್ಧ ಸಿಡಿದ ಆಕ್ರೋಶ ಜನತೆಯಿಂದ ಮುಂದುವರಿದಿದೆ. ನಗರದ ಮೆಕ್ಕೆ ವೃತ್ತದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು. ರಸ್ತೆ ತಡೆ ನಡೆಸಿ ಐಎಂಎ ವಿರುದ್ಧ ಧಿಕ್ಕಾರ ಕೂಗಿದರು ಧರಣಿಕಾರರು.

ಟಿಪ್ಪು ಸೆಕ್ಯೂಲರ್ ಸೇನೆ ಮತ್ತು ರೈತ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು. ವಂಚನೆಗೊಳಗಾದವರಿಗೆ ಹಣ ವಾಪಸ್ ಕೊಡಿಸಲು ಒತ್ತಾಯ ಮಾಡಲಾಯಿತು. ಕೆಲ ಕಾಲ ವಾಹನ ಸಂಚಾರ ತಡೆದು ಪ್ರತಿಭಟನೆ ಮಾಡಿದ್ರು. ಮನ್ಸೂರ್ ಖಾನ್ ಬಂಧಿಸಿ ಶಿಕ್ಷಿಸಲು ಒತ್ತಾಯಿಸಿದ ಮುಷ್ಕರ ನಿರತರು, ಮನ್ಸೂರ್ ಪ್ರತಿಕೃತಿ ದಹಿಸಿ ಆಕ್ರೋಶ ಹೊರಹಾಕಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರ್ಮಿಕರ ಒತ್ತಡಕ್ಕೆ ಮಣಿದು 12 ಗಂಟೆ ಕೆಲಸದ ಬಗ್ಗೆ ಮಹತ್ವದ ನಿರ್ಧಾರ ಮಾಡಿದ ಸರ್ಕಾರ

ಪ್ರಜ್ವಲ್ ರೇವಣ್ಣ ರೇಪ್ ಕೇಸ್: ಇಂದು ತೀರ್ಪಿನ ದಿನ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ಮುಂದಿನ ಸುದ್ದಿ
Show comments