Webdunia - Bharat's app for daily news and videos

Install App

ಚಿತ್ರಗಳು ಮನಸ್ಸಿನ ಭಾವನೆಗಳ ಅಭಿವ್ಯಕ್ತಿ- ಸಿಎಂ

Webdunia
ಭಾನುವಾರ, 8 ಜನವರಿ 2023 (19:40 IST)
ಕರ್ನಾಟಕ ಚಿತ್ರಕಲಾ ಪರಿಷತ್​​ ಆಯೋಜನೆ ಮಾಡಿರುವ 20ನೇ ಚಿತ್ರಸಂತೆಗೆ ಸಿಎಂ ಬಸವರಾಜ್​​ ಬೊಮ್ಮಾಯಿ ಚಾಲನೆ ನೀಡಿದರು. ಬೆಂಗಳೂರಿನ ಶಿವಾನಂದ ಸರ್ಕಲ್ ಬಳಿ ಇರುವ ಕರ್ನಾಟಕ ಚಿತ್ರಕಲಾ ಪರಿಷತ್​​​​ನಲ್ಲಿ ಚಿತ್ರಸಂತೆ ನಡೆಯುತ್ತಿದೆ. 
ಈ ವೇಳೆ ಮಾತನಾಡಿದ ಅವರು, ಚಿತ್ರಕಲೆ ಮನಸ್ಸಿನ ಭಾವನೆಗಳನ್ನು ವ್ಯಕ್ತ ಪಡಿಸುವ ಮಾಧ್ಯಮ. ಮನದಾಳದ ಭಾವಗಳು ಚಿತ್ರಗಳ ಮೂಲಕ ಹೊರಬರುತ್ತೆ. ಚಿತ್ರಕಲೆ ಒಂದು ತರ ಡೈಮಂಡ್ ಇದ್ದ ಹಾಗೆ ಎಂದು ಹೇಳಿದರು. ಮಂಗಳೂರು, ಹುಬ್ಬಳ್ಳಿ, ಧಾರವಾಡದಲ್ಲೆಲ್ಲಾ ಕಡೆ ಚಿತ್ರಕಲಾ ಪರಿಷತ್ ಆಗಬೇಕು. ಅದಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ಕೊಡುತ್ತೆ. ಇದರಿಂದ ಗ್ರಾಮಗಳಲ್ಲಿ ಇರುವ ಕಲಾ ಪ್ರತಿಭೆಗಳಿಗೆ ವೇದಿಕೆ ಸಿಗುತ್ತೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral video: ಬೆಂಗಳೂರು ಡಿಆರ್ ಡಿಒ ಆಫೀಸರ್ ಮೇಲೆ ಕನ್ನಡಿಗನಿಂದ ಹಲ್ಲೆ ಕೇಸ್ ಗೆ ಟ್ವಿಸ್ಟ್: ಅಸಲಿಗೆ ನಡೆದದ್ದೇ ಬೇರೆಯೇ

DGP Om Prakash murder: ನಿವೃತ್ತ ಡಿಜಿಪಿ ಓಂ ಪ್ರಕಾಶ್ ಪತ್ನಿಗಿತ್ತು ಈ ಮಾನಸಿಕ ಕಾಯಿಲೆ

ಅಲಿಬಾಬ ಮತ್ತು 40 ಕಳ್ಳರ ಕಥೆಯ ತದ್ರೂಪವೇ ಸಿದ್ದರಾಮಯ್ಯರ ತಂಡ: ಡಿ.ವಿ. ಸದಾನಂದಗೌಡ

ಕಾಂಗ್ರೆಸ್ ಸರಕಾರವು ಜನರ ಪಾಲಿಗೆ ಬದುಕಿದ್ದೂ ಸತ್ತಂತಿದೆ: ಬಿ.ವೈ.ವಿಜಯೇಂದ್ರ

DGP Om Prakash murder: ಮೀನು ಊಟ ಮಾಡುತ್ತಿರುವಾಗಲೇ ಓಂ ಪ್ರಕಾಶ್ ಮೇಲೆ ನಡೆದಿತ್ತು ಡೆಡ್ಲೀ ಅಟ್ಯಾಕ್

ಮುಂದಿನ ಸುದ್ದಿ
Show comments