ಪತ್ರಕರ್ತರಿಗೆ ರೋಗ ನಿರೋಧಕ ಔಷಧ

Webdunia
ಮಂಗಳವಾರ, 2 ಜೂನ್ 2020 (21:10 IST)
ಪತ್ರಿಕಾ ಹಾಗೂ ವಿದ್ಯುನ್ಮಾನ ಮಾಧ್ಯಮದವರಿಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಔಷಧಿಗಳನ್ನು ವಿತರಣೆ ಮಾಡಲಾಯಿತು.

ಯಾದಗಿರಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಆಯುಷ್ ಇಲಾಖೆ ವತಿಯಿಂದ ಪತ್ರಿಕಾ ಹಾಗೂ ವಿದ್ಯುನ್ಮಾನ ಮಾಧ್ಯಮದವರಿಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಆಯುಷ್ ಕಚೇರಿಯಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಔಷಧಿಗಳನ್ನು ವಿತರಣೆ ಮಾಡಲಾಯಿತು.

ಜಿಲ್ಲಾ ಆಯುಷ್ ಅಧಿಕಾರಿ ಡಾ.ವಂದನಾ ಜೆ.ಗಾಳಿಯವರ್, ಕೋವಿಡ್-19 ವಿಶ್ವವ್ಯಾಪಿ ಹರಡಿಕೊಂಡಿದೆ. ಈ ಸಂದರ್ಭದಲ್ಲಿ ಆಯುಷ್ ಇಲಾಖೆ ನಿರ್ದೇಶನಾಲಯದಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಯುರ್ವೇದ, ಯುನಾನಿ ಮತ್ತು ಹೋಮಿಯೋಪಥಿ ಔಷಧಿಗಳು ಸರಬರಾಜಾಗಿರುತ್ತವೆ. ಮೊದಲನೆ ಹಂತದಲ್ಲಿ ಪತ್ರಕರ್ತರು ಹಾಗೂ ಸಾರ್ವಜನಿಕರೊಂದಿಗೆ ನೇರ ಸಂಪರ್ಕವಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಈ ಔಷಧಿಗಳನ್ನು ವಿತರಣೆ ಮಾಡಲಾಗುತ್ತಿದೆ ಎಂದರು.

ಕೊರೊನಾ ರೋಗಕ್ಕೆ ನಿಖರವಾದ ಔಷಧಿ ಇಲ್ಲ. ರೋಗದ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುತ್ತದೆ. ಮುನ್ನೆಚ್ಚರಿಕೆ ಕ್ರಮಗಳೇ ಕೊರೊನಾ ವೈರಸ್ ಹರಡುವಿಕೆಯನ್ನು ತಡೆಯುವ ಸದ್ಯದ ಪರಿಹಾರವಾಗಿದೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ: ಬಾಕಿ ಹಣ ಕೊಟ್ಟಿದ್ರೆ ಮಿಕ್ಸಿನೂ ತಗೋತಿದ್ರು ಎಂದು ನೆಟ್ಟಿಗರ ಟಾಂಗ್

ಛತ್ತೀಸ್‌ಗಢದಲ್ಲಿ ಮತ್ತೆ ಗುಂಡಿನ ಮೊರೆತ: ಭದ್ರತಾ ಪಡೆಯ ಎನ್‌ಕೌಂಟರ್‌ಗೆ ಉಸಿರುಚೆಲ್ಲಿದ 14 ನಕ್ಸಲರು

ಗಾಂಧೀಜಿಯನ್ನು ಎರಡನೇ ಬಾರಿ ಕೊಂದಿದ್ದಾರೆ: ಕೇಂದ್ರ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ರಾಜ್ಯ ರಾಜಕೀಯ ಬೆಳವಣಿಗೆ ನಡುವೆ ದಿಡೀರ್ ಡಿಕೆ ಶಿವಕುಮಾರ್ ಭೇಟಿಯಾದ ರೇಣುಕಾಚಾರ್ಯ

ಅಪಘಾತದಲ್ಲಿ ಸಾವನ್ನಪ್ಪಿದ್ದ ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಪುತ್ರಿ ಬಗ್ಗೆ ಸರ್ಕಾರದ ಮಹತ್ವದ ತೀರ್ಮಾನ

ಮುಂದಿನ ಸುದ್ದಿ
Show comments