ಚೆನ್ನೈಗೆ ಅಪ್ಪಳಿಸುವ ಚಂಡಮಾರುತದಿಂದ ಕರ್ನಾಟಕಕ್ಕೆ ಪರಿಣಾಮ

Webdunia
ಭಾನುವಾರ, 28 ನವೆಂಬರ್ 2021 (20:18 IST)
ಬೆಂಗಳೂರು:ಚೆನ್ನೈಗೆ ಅಪ್ಪಳಿಸುವ ಚಂಡಮಾರುತದಿಂದ ಕರ್ನಾಟಕಕ್ಕೆ ಪರಿಣಾಮ ಬೀರಲಿದ್ದು, ಬೆಂಗಳೂರು ಸೇರಿ ನಾಲ್ಕು ಜಿಲ್ಲೆಗಳಲ್ಲಿ ಭಾನುವಾರ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಹಾನಗರದಲ್ಲಿ ಇನ್ನೂ ಎರಡ್ಮೂರು ದಿನಗಳ ಕಾಲ ಮೋಡ ಕವಿದ ವಾತಾವರಣ ಇರಲಿದ್ದು, ಚದುರಿದಂತೆ ಮಳೆಯಾಗಲಿದೆ.
ಮೈಸೂರು ಭಾಗ, ಉಡುಪಿವರೆಗೂ ಚಂಡಮಾರುತ ಅಪ್ಪಳಿಸುವ ಎಚ್ಚರಿಕೆ ನೀಡಲಾಗಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಹಾವೇರಿಯಲ್ಲಿ ಮಳೆ ಹೆಚ್ಚಾಗಲಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ರಿಶ್ಚಿಯನ್ ರಿಗೆ ಹಿಂದೂ ಉಪಜಾತಿ ಸೇರಿಸಿದ್ರೆ ತಪ್ಪೇನು: ಸಚಿವ ಎಂಬಿ ಪಾಟೀಲ್ ಪ್ರಶ್ನೆ

ಕ್ರಿಶ್ಚಿಯನ್ ಧರ್ಮಕ್ಕೆ ಹಿಂದೂ ಉಪಜಾತಿ ಸೇರಿಸಿದ್ದಕ್ಕೆ ಬಿಜೆಪಿ ವಿರೋಧಿಸುತ್ತಿರುವುದು ಯಾಕೆ

Karnataka Weather: ಕರಾವಳಿಯ ಈ ಜಿಲ್ಲೆಗೆ ಇಂದು ಭಾರೀ ಮಳೆ ಸಾಧ್ಯತೆ

ಸಿಎಂ ಅದನ್ನು ನೋಡಿದರೆ ಮುಖ ಮುಚ್ಚಿಕೊಂಡು ಓಡಬೇಕು

ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣದಲ್ಲಿ ಕುಮಾರಸ್ವಾಮಿಗೆ ಬಿಗ್‌ ರಿಲೀಫ್, ಏನಿದು ಪ್ರಕರಣ

ಮುಂದಿನ ಸುದ್ದಿ
Show comments