ಸಂವಿಧಾನ ಮೌಲ್ಯವನ್ನು ಅಳವಡಿಸಿ-ಸಿಎಂ ಬಸವರಾಜ್​​ ಬೊಮ್ಮಾಯಿ

Webdunia
ಮಂಗಳವಾರ, 6 ಡಿಸೆಂಬರ್ 2022 (15:13 IST)
ಬಹಳ ವರ್ಷದಿಂದ ಮಹಾರಾಷ್ಟ್ರದವರು ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಮಾಡಿಕೊಂಡು ಬಂದಿದ್ದಾರೆ. ಕನ್ನಡಿಗರ ನಡುವೆ ಸಾಮರಸ್ಯ ಇದೆ. ಸುಪ್ರೀಂ ಕೋರ್ಟ್​​​​​ನಲ್ಲಿ ಕೇಸ್ ಇದೆ. ಅದನ್ನು ಗೆಲ್ಲುವ ವಿಶ್ವಾಸ ನಮಗಿದೆ ಎಂದು ಸಿಎಂ ಬಸವರಾಜ್​​ ಬೊಮ್ಮಾಯಿ ಹೇಳಿದ್ರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ರಕ್ಷಣೆ ಮಾಡಲು ಸರ್ಕಾರ ಸಿದ್ದವಾಗಿದೆ ಎಂದು ತಿಳಿಸಿದರು. ಇಂದು ಬಾಬಾ ಸಾಹೇಬ್​​​​ ಅಂಬೇಡ್ಕರ್ ಪುಣ್ಯ ಸ್ಮರಣೆ. ಈ ಕುರಿತು ಮಾತನಾಡಿದ ಅವರು, ದೀರ್ಘ ಕಾಲ ಸಂವಿಧಾನಕ್ಕಾಗಿ ಹೋರಾಟ ಮಾಡಿದವರು ಡಾ.B.R. ಅಂಬೇಡ್ಕರ್. ಸಂವಿಧಾನ ಇಲ್ಲ ಎಂದಿದ್ದರೆ ಇವತ್ತು ನಾವು ಇಲ್ಲಿ ಇರ್ತಿಲಿಲ್ಲ ಎಂದ್ರು. ಸಂವಿಧಾನದಲ್ಲಿ ಮಾನವೀಯ ಮೌಲ್ಯಗಳನ್ನು ಅಳವಡಿಸಿದ್ದಾರೆ. ಅದರ ಮೌಲ್ಯಗಳನ್ನು ನಾವು ಅಳಿಸವಡಿಸಿಕೊಳ್ಳಬೇಕು ಎಂದು ಕರೆ ಕೊಟ್ರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇವರ ಕುರ್ಚಿ ಕಾಳಗದಲ್ಲಿ ಕರ್ನಾಟಕದ ಉದ್ಯೋಗ ಆಂಧ್ರ ಪಾಲಾಗಿದೆ: ಛಲವಾದಿ ನಾರಾಯಣಸ್ವಾಮಿ

ರಾಷ್ಟ್ರ ರಾಜಧಾನಿಯಲ್ಲಿ ಸಾಂಪ್ರದಾಯಿಕ ಪಟಾಕಿಗಳ ಅಬ್ಬರಕ್ಕೆ ಸುಪ್ರೀಂ ಕೋರ್ಟ್‌ ಬ್ರೇಕ್

ಡಿ.ಕೆ.ಶಿವಕುಮಾರ್‌ ಬೆನ್ನಲ್ಲೇ ಹಾಸನಾಂಬೆಯ ಆಶೀರ್ವಾದ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ

ಆಯುರ್ವೇದ ಚಿಕಿತ್ಸೆಗಾಗಿ ಭಾರತಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ನಿಧನ: ಮೋದಿ ಸಂತಾಪ

ಹೃದಯಸ್ತಂಭನ: ಗೋವಾದ ಎರಡು ಬಾರಿಯ ಮುಖ್ಯಮಂತ್ರಿ, ಹಾಲಿ ಸಚಿವ ರವಿ ನಾಯ್ಕ್ ನಿಧನ

ಮುಂದಿನ ಸುದ್ದಿ
Show comments