Webdunia - Bharat's app for daily news and videos

Install App

ಸಂವಿಧಾನ ಮೌಲ್ಯವನ್ನು ಅಳವಡಿಸಿ-ಸಿಎಂ ಬಸವರಾಜ್​​ ಬೊಮ್ಮಾಯಿ

Webdunia
ಮಂಗಳವಾರ, 6 ಡಿಸೆಂಬರ್ 2022 (15:13 IST)
ಬಹಳ ವರ್ಷದಿಂದ ಮಹಾರಾಷ್ಟ್ರದವರು ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಮಾಡಿಕೊಂಡು ಬಂದಿದ್ದಾರೆ. ಕನ್ನಡಿಗರ ನಡುವೆ ಸಾಮರಸ್ಯ ಇದೆ. ಸುಪ್ರೀಂ ಕೋರ್ಟ್​​​​​ನಲ್ಲಿ ಕೇಸ್ ಇದೆ. ಅದನ್ನು ಗೆಲ್ಲುವ ವಿಶ್ವಾಸ ನಮಗಿದೆ ಎಂದು ಸಿಎಂ ಬಸವರಾಜ್​​ ಬೊಮ್ಮಾಯಿ ಹೇಳಿದ್ರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ರಕ್ಷಣೆ ಮಾಡಲು ಸರ್ಕಾರ ಸಿದ್ದವಾಗಿದೆ ಎಂದು ತಿಳಿಸಿದರು. ಇಂದು ಬಾಬಾ ಸಾಹೇಬ್​​​​ ಅಂಬೇಡ್ಕರ್ ಪುಣ್ಯ ಸ್ಮರಣೆ. ಈ ಕುರಿತು ಮಾತನಾಡಿದ ಅವರು, ದೀರ್ಘ ಕಾಲ ಸಂವಿಧಾನಕ್ಕಾಗಿ ಹೋರಾಟ ಮಾಡಿದವರು ಡಾ.B.R. ಅಂಬೇಡ್ಕರ್. ಸಂವಿಧಾನ ಇಲ್ಲ ಎಂದಿದ್ದರೆ ಇವತ್ತು ನಾವು ಇಲ್ಲಿ ಇರ್ತಿಲಿಲ್ಲ ಎಂದ್ರು. ಸಂವಿಧಾನದಲ್ಲಿ ಮಾನವೀಯ ಮೌಲ್ಯಗಳನ್ನು ಅಳವಡಿಸಿದ್ದಾರೆ. ಅದರ ಮೌಲ್ಯಗಳನ್ನು ನಾವು ಅಳಿಸವಡಿಸಿಕೊಳ್ಳಬೇಕು ಎಂದು ಕರೆ ಕೊಟ್ರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಾಯ್ಲೆಟ್‌ನಲ್ಲಿರುವಾಗಲೇ ಕೋರ್ಟ್ ವಿಚಾರಣೆಗೆ ಹಾಜರಾದ ವ್ಯಕ್ತಿ, Video Viral

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ: ವಿಚಾರ ಬಾಯ್ಬಿಟ್ಟರೆ ವಿಡಿಯೋ ಹರಿಬಿಡುವುದಾಗಿ ಸಂತ್ರಸ್ತೆಗೆ ಬೆದರಿಕೆ

ಸೊಸೆಯನ್ನು ಕೊಂದು ನಾಟಕವಾಡಿದ್ದ ಮಾವ ಹತ್ಯೆಗೂ ಮುನ್ನಾ ಮಾಡಿದ್ದ ನೀಚ ಕೆಲಸ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಮೇಲೆ ರೇಪ್ ಕೇಸ್ ಗೆ ಬಿಗ್ ಟ್ವಿಸ್ಟ್

ಕೇರಳ ಶಾಲೆಗಳಲ್ಲಿ ಜುಂಬಾ ನೃತ್ಜಕ್ಕೆ ಮುಸ್ಲಿಂ ಗುಂಪಿನಿಂದ ವಿರೋಧ

ಮುಂದಿನ ಸುದ್ದಿ
Show comments