ಜುಲೈ ೧ ರಿಂದಲೇ ಅನ್ನಭಾಗ್ಯ ಯೋಜನೆ ಅನುಷ್ಠಾನ ಕಷ್ಟ ಕಷ್ಟ..!

Webdunia
ಸೋಮವಾರ, 19 ಜೂನ್ 2023 (19:22 IST)
ಅನ್ನಭಾಗ್ಯ ಯೋಜನೆಗೆ ವಿಳಂಬವಾಗುವ ಸಾಧ್ಯತೆಯಿದೆ.ಅಕ್ಕಿ ಪೂರೈಕೆ ಕೊರತೆಯಿಂದಾಗಿ  ಜುಲೈ ೧ ರಿಂದಲೇ ಯೋಜನೆ ಜಾರಿಯಾಗುವುದು ಕಷ್ಟವಾಗಿದೆ..ಕೇಂದ್ರ ಸರ್ಕಾರ ಕೈಕೊಟ್ಟ ಮೇಲೆ ಅಕ್ಕಿ ಖರೀದಿಗೆ ನೆರೆ ರಾಜ್ಯಗಳ ಮೊರೆ ಹೋಗಲಾಗಿದೆ..ಆದ್ರೆ ನೆರೆ ರಾಜ್ಯಗಳಿಂದ ಇನ್ನೂ ಅಕ್ಕಿ ಕೊಡುವ ಬಗ್ಗೆ ಸ್ಪಷ್ಟನೆ ಸಿಗ್ತಿಲ್ಲ..ತೆಲಂಗಾಣ ಅಕ್ಕಿ ದಾಸ್ತಾನಿಲ್ಲ ಅಂತ ಕೈಕೊಟ್ಟಿದೆ..ಆಂಧ್ರ ಇಂದು ನಾಳೆ ಅಂತ ವಿಳಂಬಮಾಡ್ತಿದೆ..ಛತ್ತೀಸ್ ಘಡ ೧.೫ ಲಕ್ಷ ಮೆಟ್ರಿಕ್ ಟನ್ ಅಕ್ಕಿ ಕೊಡೋಕೆ ರೆಡಿಯಾದ್ರೂ ಅಲ್ಲಿಂದ ತರೋಕೆ ಖರ್ಚು ಹೆಚ್ಚಾಗಲಿದೆ..ಪಂಜಾಬ್ ಕೂಡ ಅಕ್ಕಿ ನೀಡುವ ಘೋಷಣೆ ಮಾಡಿದೆ.ಅಲ್ಲಿಂದಲೂ ತರುವುದಕ್ಕೆ ಟ್ರಾನ್ಸ್ ಪೋರ್ಟ್ ಖರ್ಚು ಸರ್ಕಾರಕ್ಕೆ ಹೊರೆಯಾಗಲಿದೆ..ಹೀಗಾಗಿ ಯೋಜನೆ ವಿಳಂಬವಾಗುವ ಸಾಧ್ಯತೆಯಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಗರ್ ಹುಕುಂ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದರೆ ಶಿಕ್ಷೆ: ಸಚಿವ ಕೃಷ್ಣಭೈರೇಗೌಡ

ಡಿಕೆ ಶಿವಕುಮಾರ್, ವಿಜಯೇಂದ್ರ ಬಗ್ಗೆ ಬೆಚ್ಚಿಬೀಳುವ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದಲೇ ರಾಜ್ಯ ಕುಲಗೆಟ್ಟಿದೆ: ಬಿವೈ ವಿಜಯೇಂದ್ರ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಹಿಂದೂಗಳ ಪವಿತ್ರ ಕಾರ್ತಿಕ ದೀಪಕ್ಕೆ ಅನುಮತಿ ನೀಡಿದ ಜಡ್ಜ್ ವಿರುದ್ಧ ಸಹಿ ಹಾಕಿದ ರಾಜ್ಯದ ಮೂವರು ಕೈ ಸಂಸದರು ಇವರೇ

ಮುಂದಿನ ಸುದ್ದಿ
Show comments