Webdunia - Bharat's app for daily news and videos

Install App

ರಾಜ್ಯದ ಕರಾವಳಿಯಲ್ಲಿ ರಕ್ಷಾ ಕವಚ ಯೋಜನೆ ಜಾರಿ

Webdunia
ಬುಧವಾರ, 12 ಜುಲೈ 2023 (12:44 IST)
ಮಂಗಳೂರು : ಮುಂಗಾರು ಆರಂಭವಾಗುತ್ತಿದ್ದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಧಿಕ ಮಳೆಯಾಗಿದೆ. ಇದೀಗ ಮಳೆ ಅಬ್ಬರ ನಿಂತರೂ ಕಡಲ್ಕೊರೆತ ನಿಂತಿಲ್ಲ. ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಪ್ರಮಾಣದ ಕಡಲ್ಕೊರೆತ ಉಂಟಾಗಿದೆ.
 
ಇದರಿಂದ ಆಟದ ಮೈದಾನ, ತಾತ್ಕಾಲಿಕವಾಗಿ ಅಳವಡಿಸಿದ್ದ ವೈಟ್ ಸ್ಯಾಂಡ್ ಬ್ಯಾಗ್ ಸಮುದ್ರಪಾಲಾಗಿದೆ. ಇದನ್ನು ತಡೆಗಟ್ಟಲು ಜಿಲ್ಲಾಡಳಿತ ಪ್ರಾಕೃತಿಕ ರಕ್ಷಾ ಕವಚ ಯೋಜನೆ ಜಾರಿಗೆ ಮುಂದಾಗಿದೆ.

ಈ ಬಗ್ಗೆ ದಕ್ಷಿಣಕನ್ನಡ ಉಪ ಅರಣ್ಯ ಸಂರಕ್ಷಣಾ ಅಧಿಕಾರಿ ಡಾ. ದಿನೇಶ್ ಕುಮಾರ್ ಮಾತನಾಡಿ ರಾಜ್ಯ 320 ಕಿಮೀ ಉದ್ದದ ಕಡಲ ತೀರವನ್ನು ಹೊಂದಿದೆ. ರಾಜ್ಯದಲ್ಲಿ ಮೊದಲ ಬಾರಿಗೆ ಈ ಯೋಜನೆಯನ್ನು ಮಂಗಳೂರಿನಲ್ಲಿ ಅನುಷ್ಠಾನ ಮಾಡಿದ್ದೇವೆ. ವರ್ಷದಿಂದ ವರ್ಷಕ್ಕೆ ಕಡಲ್ಕೊರೆತ ಸಮಸ್ಯೆ ಹೆಚ್ಚಾಗಿ ಭೂಮಿ ಸಮುದ್ರದ ಪಾಲಾಗುತ್ತಿದೆ. ಪ್ರಕೃತಿಯ ರೌದ್ರಾವತಾರವನ್ನು ತಣಿಸೋದು ಪ್ರಕೃತಿಗೆ ಮಾತ್ರ ಸಾಧ್ಯ ಎಂದು ಹೇಳಿದರು.

ಈ ಪ್ರಾಕೃತಿಕ ರಕ್ಷಾ ಕವಚ ಕಡಲ್ಕೊರೆತ ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ನೈಸರ್ಗಿಕವಾಗಿ ಬೆಳೆದಿರುವ ರಕ್ಷಾ ಕವಚ ಇರುವಲ್ಲಿಯೂ ಕೊರೆತ ಉಂಟಾಗಲ್ಲ. ಸಮುದ್ರದ ಪಕ್ಕವೇ ಭೂ ಪ್ರದೇಶ ಇದ್ದರೂ ಕಡಲ್ಕೊರೆತ ಉಂಟಾಗಿಲ್ಲ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ಪತನ: ಕೊನೆಗೂ 253 ಮೃತದೇಹಗಳ ಗುರುತು ಪತ್ತೆ

ಬಾಹ್ಯಾಕಾಶಕ್ಕೆ ತೆರಳುವ ಮುನ್ನ ಪತ್ನಿ ಜೊತೆ ಗಾಜಿನ ಪರದೆ ಹಿಂದೆ ಶುಭಾಂಶು ಶುಕ್ಲ ಮೌನ ಸಂಭಾಷಣೆ

ಆಷಾಢ ಶುಕ್ರವಾರ ಚಾಮುಂಡಿ ಬೆಟ್ಟಕ್ಕೆ ತೆರಳುವವರಿಗೆ ಹೊಸ ರೂಲ್ಸ್

Axiom Mission 4: 41 ವರ್ಷದ ಬಳಿಕ ಭಾರತೀಯ ಶುಭಾಂಶು ಶುಕ್ಲಾ ಗಗನಯಾತ್ರಿ ಬಾಹ್ಯಾಕಾಶಕ್ಕೆ

ನಾನಾ ವೇಷ ತೊಟ್ಟು ಓಡಾಡಿದ್ದ ಪ್ರಧಾನಿ ಮೋದಿ: ಆ ಪುಸ್ತಕದಲ್ಲಿ ಎಲ್ಲಾ ಮಾಹಿತಿ

ಮುಂದಿನ ಸುದ್ದಿ
Show comments