Webdunia - Bharat's app for daily news and videos

Install App

ಗ್ಯಾರಂಟಿ ಯೋಜನೆಗಳ ಜಾರಿ ಕಾಂಗ್ರೆಸ್ ಗೆ ಕಷ್ಟ ಆಗ್ತಿದೆ-ಮಾಜಿ ಸಚಿವ ಶ್ರೀರಾಮುಲು

Webdunia
ಗುರುವಾರ, 8 ಜೂನ್ 2023 (21:56 IST)
ಬಿಜೆಪಿ ಕಛೇರಿಯಲ್ಲಿ ಕಾಂಗ್ರೆಸ್ ವಿರುದ್ಧ ಶ್ರೀರಾಮುಲು ವಾಗ್ದಾಳಿ ನಡೆಸಿದ್ದಾರೆ.ಗ್ಯಾರಂಟಿ ಯೋಜನೆಗಳ ಜಾರಿ ಕಾಂಗ್ರೆಸ್ ಗೆ ಕಷ್ಟ ಆಗ್ತಿದೆ.ಸರ್ಕಾರದ ಖಜಾನೆ ಖಾಲಿ ಆಗ್ತಿದೆ.ಉಚಿತ ಕರೆಂಟ್ ಸಿಗುತ್ತೆ ಅಂತ ನಂಬಿದ ಬಡವರಿಗೆ ಮೋಸ ಮಾಡಿದಾರೆ.ಕರೆಂಟ್ ದರ ಇನ್ನಷ್ಟು ಹೆಚ್ಚಿಗೆ ಮಾಡಿದಾರೆ.ಇದನ್ನೆಲ್ಲ ಜನ ಗಮನಿಸ್ತಿದಾರೆ.ಗ್ಯಾರಂಟಿಗಳಲ್ಲಿ ಷರತ್ತುಗಳನ್ನು ಹಾಕಿದಾರೆ.ಇವರ ಗ್ಯಾರಂಟಿಗಳು ಜಾರಿಗೆ ಬರುವ ಲಕ್ಷಣ ಕಾಣಿಸ್ತಿಲ್ಲ.ಮುಂದಿನ ದಿನಗಳಲ್ಲಿ ಜನ ತಕ್ಕ ಪಾಠ ಕಲಿಸ್ತಾರೆ ಎಂದು ಶ್ರೀರಾಮುಲು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ಉಚಿತವಾಗಿ ಗ್ಯಾರಂಟಿಗಳನ್ನು ಕೊಡ್ತೀವಿ ಅಂತ ಹೇಳಿ ಷರತ್ತುಗಳನ್ನು ಹಾಕಿದಾರೆ.ಮುಂದಿನ ದಿನಗಳಲ್ಲಿ ಜನ ಸುಮ್ಮನಿರಲ್ಲ.ಜನ ಬೀದಿಗೆ ಇಳಿದು ತಮ್ಮ ಹಕ್ಕುಗಳನ್ನು ಪಡೆದುಕೊಳ್ತಾರೆ.ಕಾಂಗ್ರೆಸ್ ಶಾಸಕರ ಮನೆಗಳಿಗೂ ಜನ ನುಗ್ಗುವ ಕೆಲಸ ಮಾಡ್ತಾರೆ.ಕಾಂಗ್ರೆಸ್ ನವರಿಗೆ ಜನ ತಕ್ಕ ಪಾಠ ಕಲಿಸ್ತಾರೆ ಎಂದು ಸಚಿವ ಶ್ರೀರಾಮುಲು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನವನ್ನು ಉಳಿಸಲು ಬಿಹಾರದಲ್ಲಿ ನಮ್ಮೊಂದಿಗೆ ಸೇರಿ: ರಾಹುಲ್ ಗಾಂಧಿ ಮನವಿ

ಧರ್ಮಸ್ಥಳ, ಅನಾಮಿಕ ಬಿಜೆಪಿಯ ಸೃಷ್ಟಿ: ಈಶ್ವರ್ ಖಂಡ್ರೆ ಹೊಸ ಬಾಂಬ್‌

ಪಕ್ಷದ ಶಿಸ್ತು ಉಲ್ಲಂಘನೆ: ಶಾಸಕಗೆ ಶಿವಗಂಗಾಗೆ ಬಿಸಿ ಮುಟ್ಟಿಸಿದ ಡಿಕೆ ಶಿವಕುಮಾರ್‌

ಆನ್‌ಲೈನ್‌ನಲ್ಲಿ ಹಾಲು ಆರ್ಡರ್ ಮಾಡಲು ಹೋಗಿ ಲಕ್ಷ ಲಕ್ಷ ಕಳೆದುಕೊಂಡ ವೃದ್ಧೆ

ಹಿಮಾಚಲ ಪ್ರದೇಶದಲ್ಲಿ ರಣಮಳೆಗೆ 124ಕ್ಕೂ ಅಧಿಕ ಸಾವು

ಮುಂದಿನ ಸುದ್ದಿ
Show comments