Webdunia - Bharat's app for daily news and videos

Install App

ಇಂದು ಮಹತ್ವದ ಕಾವೇರಿ ನೀರಾವರಿ ಸಲಹಾ ಸಭೆ

Webdunia
ಸೋಮವಾರ, 7 ಆಗಸ್ಟ್ 2023 (12:22 IST)
ಮಂಡ್ಯ : ಈ ಬಾರಿ ಮುಂಗಾರು ನಿರೀಕ್ಷಿತ ಪ್ರಮಾಣದಲ್ಲಿ ಬೀಳದ ಹಿನ್ನೆಲೆ ಹಳೆ ಮೈಸೂರು ಭಾಗದ ಜೀವನಾಡಿ ಕೆಆರ್ಎಸ್ ಡ್ಯಾಂ ಭರ್ತಿಯಾಗಿಲ್ಲ. ಇದರ ನಡುವೆ ತಮಿಳುನಾಡಿಗೆ ಡ್ಯಾಂನಿಂದ ನೀರು ಬಿಡಲಾಗುತ್ತಿದೆ. ಇತ್ತ ರೈತರ ಬೆಳೆಗೆ ನೀರು ಬಿಡಬೇಕಾ ಬಿಡಬಾರದಾ ಎಂಬುದರ ಕುರಿತು ಸೋಮವಾರ ಮಹತ್ವದ ಸಭೆ ನಡೆಯಲಿದೆ.
 
ರೈತನ ಬದುಕು ಮಾನ್ಸೂನ್ನೊಂದಿಗಿನ ಜೂಜಾಟ ಎಂಬ ಮಾತು ಇದೆ. ಈ ಮಾತಿನಂತೆ ಮಂಡ್ಯ ಜಿಲ್ಲೆಯ ರೈತರ ಕೃಷಿಯ ಬದುಕು ಸದ್ಯ ಜೂಜಾಟದ ರೀತಿಯೇ ಇದೆ. ಈ ಬಾರಿ ಮುಂಗಾರು ನಿರೀಕ್ಷಿತ ಪ್ರಮಾಣದಲ್ಲಿ ಬೀಳದ ಕಾರಣ ಹಳೆ ಮೈಸೂರು ಭಾಗದ ಜೀವನಾಡಿ ಎಂದೇ ಕರೆಯಲ್ಪಡುವ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಡ್ಯಾಂ ಒಡಲು ಇನ್ನೂ ಭರ್ತಿಯಾಗಿಲ್ಲ.

ಕಳೆದ ವರ್ಷ ಇಷ್ಟೋತ್ತಿಗೆ ಉತ್ತಮ ಮಳೆ ಬಿದ್ದು ಕೆಆರ್ಎಸ್ ಡ್ಯಾಂ ಭರ್ತಿಯಾಗುವ ಮೂಲಕ ರೈತರ ಮುಖದಲ್ಲಿ ಮಂದಹಾಸ ಮೂಡುವುದರ ಜೊತೆಗೆ ತಮಿಳುನಾಡಿನ ನೀರಿನ ವ್ಯಾಜ್ಯವು ತಲೆದೋರಿರಲಿಲ್ಲ. ಆದರೆ ಈ ಬಾರಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಬೀಳದ ಕಾರಣ ಕೆಆರ್ಎಸ್ ಡ್ಯಾಂನಲ್ಲಿ ಸದ್ಯ 35 ಟಿಎಂಸಿ ನೀರು ಮಾತ್ರ ಇದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments