Webdunia - Bharat's app for daily news and videos

Install App

ನಾಳೆ ಶಾಲಾ ಸಮಯದ ಬಗ್ಗೆ ಮಹತ್ವ ಚರ್ಚೆ

Webdunia
ಬುಧವಾರ, 4 ಅಕ್ಟೋಬರ್ 2023 (16:01 IST)
ನಾಳೆ ಶಾಲಾ ಸಮಯದ ಬಗ್ಗೆ ಮಹತ್ವದ ಚರ್ಚೆಯಲ್ಲಿ  ರುಪ್ಸಾ ಕರ್ನಾಟಕ ಭಾಗವಹಿಸಲಿದೆ.ಶಾಲಾವಲಯಕ್ಕೆ ಅನುಗುಣವಾಗಿ ಶಾಲಾ ಸಮಯ ಬದಲಾವಣೆ ಮಾಡಲು ಮನವಿ ಮಾಡಿದ್ದು,9 ಗಂಟೆಯೊಳಗೆ ಶಾಲೆ ಶುರು ಮಾಡುವಂತೆ ವೇಳಾ‌ಪಟ್ಟಿ ಸಿದ್ದ ಪಡಿಸಲು ಮನವಿ ಮಾಡಲಾಗಿದೆ.8 ಗಂಟೆಯಿಂದ 3 ಗಂಟೆಯವರೆಗೆ ಶಾಲೆ ನಡೆಯುವುದರ ಅನುಗುಣವಾಗಿ ಸಮಯ ಬದಲಾವಣೆ ಬಗ್ಗೆ ಸ್ಥಳೀಯ ಬಿಇಓಗಳಿಗೆ ನೀಡಬೇಕು ಎಂದು ರುಪ್ಸಾ ಕರ್ನಾಟಕದ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆಯಿಂದ  ಶಿಕ್ಷಣ ಇಲಾಖೆಗೆ ಮನವಿ ಮಾಡಲಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತವನ್ನು ಹಿಂದೂ ರಾಷ್ಟ್ರ ಮಾಡಿದರೆ ಸಮಾನತೆ ಇರಲ್ಲ, ಶೋಷಣೆ ಹೆಚ್ಚಾಗುತ್ತದೆ: ಯತೀಂದ್ರ ಸಿದ್ದರಾಮಯ್ಯ

ಕಿತ್ತು ತಿನ್ನಬೇಡವೋ... ಮರಿ ಆನೆಗೆ ಬುದ್ಧಿ ಕಲಿಸಿದ ತಾಯಿ ಆನೆ, ಇದು ನಮಗೂ ಪಾಠ Video

Karnataka Weather: ಕರ್ನಾಟಕ ಈ ಭಾಗಗಳಲ್ಲಿ ಇಂದೂ ಭಾರೀ ಮಳೆ ನಿರೀಕ್ಷೆ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಮುಂದಿನ ಸುದ್ದಿ
Show comments