Webdunia - Bharat's app for daily news and videos

Install App

ನಾಳೆ ಶಾಲಾ ಸಮಯದ ಬಗ್ಗೆ ಮಹತ್ವ ಚರ್ಚೆ

Webdunia
ಬುಧವಾರ, 4 ಅಕ್ಟೋಬರ್ 2023 (16:01 IST)
ನಾಳೆ ಶಾಲಾ ಸಮಯದ ಬಗ್ಗೆ ಮಹತ್ವದ ಚರ್ಚೆಯಲ್ಲಿ  ರುಪ್ಸಾ ಕರ್ನಾಟಕ ಭಾಗವಹಿಸಲಿದೆ.ಶಾಲಾವಲಯಕ್ಕೆ ಅನುಗುಣವಾಗಿ ಶಾಲಾ ಸಮಯ ಬದಲಾವಣೆ ಮಾಡಲು ಮನವಿ ಮಾಡಿದ್ದು,9 ಗಂಟೆಯೊಳಗೆ ಶಾಲೆ ಶುರು ಮಾಡುವಂತೆ ವೇಳಾ‌ಪಟ್ಟಿ ಸಿದ್ದ ಪಡಿಸಲು ಮನವಿ ಮಾಡಲಾಗಿದೆ.8 ಗಂಟೆಯಿಂದ 3 ಗಂಟೆಯವರೆಗೆ ಶಾಲೆ ನಡೆಯುವುದರ ಅನುಗುಣವಾಗಿ ಸಮಯ ಬದಲಾವಣೆ ಬಗ್ಗೆ ಸ್ಥಳೀಯ ಬಿಇಓಗಳಿಗೆ ನೀಡಬೇಕು ಎಂದು ರುಪ್ಸಾ ಕರ್ನಾಟಕದ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆಯಿಂದ  ಶಿಕ್ಷಣ ಇಲಾಖೆಗೆ ಮನವಿ ಮಾಡಲಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments