Webdunia - Bharat's app for daily news and videos

Install App

ನಾಳೆ ಶಾಲಾ ಸಮಯದ ಬಗ್ಗೆ ಮಹತ್ವ ಚರ್ಚೆ

Webdunia
ಬುಧವಾರ, 4 ಅಕ್ಟೋಬರ್ 2023 (16:01 IST)
ನಾಳೆ ಶಾಲಾ ಸಮಯದ ಬಗ್ಗೆ ಮಹತ್ವದ ಚರ್ಚೆಯಲ್ಲಿ  ರುಪ್ಸಾ ಕರ್ನಾಟಕ ಭಾಗವಹಿಸಲಿದೆ.ಶಾಲಾವಲಯಕ್ಕೆ ಅನುಗುಣವಾಗಿ ಶಾಲಾ ಸಮಯ ಬದಲಾವಣೆ ಮಾಡಲು ಮನವಿ ಮಾಡಿದ್ದು,9 ಗಂಟೆಯೊಳಗೆ ಶಾಲೆ ಶುರು ಮಾಡುವಂತೆ ವೇಳಾ‌ಪಟ್ಟಿ ಸಿದ್ದ ಪಡಿಸಲು ಮನವಿ ಮಾಡಲಾಗಿದೆ.8 ಗಂಟೆಯಿಂದ 3 ಗಂಟೆಯವರೆಗೆ ಶಾಲೆ ನಡೆಯುವುದರ ಅನುಗುಣವಾಗಿ ಸಮಯ ಬದಲಾವಣೆ ಬಗ್ಗೆ ಸ್ಥಳೀಯ ಬಿಇಓಗಳಿಗೆ ನೀಡಬೇಕು ಎಂದು ರುಪ್ಸಾ ಕರ್ನಾಟಕದ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆಯಿಂದ  ಶಿಕ್ಷಣ ಇಲಾಖೆಗೆ ಮನವಿ ಮಾಡಲಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments