Webdunia - Bharat's app for daily news and videos

Install App

ಇಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ

Webdunia
ಗುರುವಾರ, 15 ಜೂನ್ 2023 (14:11 IST)
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕ್ಯಾಬಿನೆಟ್ ಸಭೆ ನಡೆಯಲಿದೆ. ವಿಧಾನಸೌಧದಲ್ಲಿ ಮೀಟಿಂಗ್ ನಡೆಯಲಿದೆ. ಸಂಪುಟ ಸಭೆ ಭಾರಿ ಕುತೂಹಲ ಮೂಡಿಸಿದೆ.ಸಭೆಯಲ್ಲಿ ಅನ್ನಭಾಗ್ಯ ಯೋಜನೆ ಅಕ್ಕಿ ಖರೀದಿ ಬಗ್ಗೆ ಚರ್ಚೆ ನಡೆಯಲಿದೆ
 
ಭಾರತ ಆಹಾರ ನಿಗಮ ಕೈಕೊಟ್ಟ ಹಿನ್ನೆಲೆ ಹೊರಗಡೆಯಿಂದ ಅಕ್ಕಿ ಖರೀದಿಸ ಬೇಕಾದ ಅನಿವಾರ್ಯವಾಗಿದ್ದು,ಹೀಗಾಗಿ ಟೆಂಡರ್ ಕರೆಯುವ ಬಗ್ಗೆ ಚರ್ಚೆ ಸಾಧ್ಯತೆ ಇದೆ.ತೆಲಂಗಾಣ,ಛತ್ತೀಸ್ ಘಡ ರಾಜ್ಯಗಳಿಂದ ಖರೀದಿ ಬಗ್ಗೆ ಪ್ರಯತ್ನ ನಡೆಸಾಗುತ್ತೆ.ಆಹಾರ ಸಚಿವರಿಂದ ಅಲ್ಲಿನ ಸರ್ಕಾರದ ಭೇಟಿ ಮಾಡಲಿದ್ದಾರೆ.ಹೀಗಾಗಿ ಅಲ್ಲಿಯೂ ಅಕ್ಕಿ ಲಭ್ಯವಾಗದಿದ್ದರೆ ಖರೀದಿಮಾಡಲಾಗುತ್ತೆ.ಟೆಂಡರ್ ಮೂಲಕ ಕರೆಯಲು ಸಮ್ಮತಿ ಸಾಧ್ಯತೆ ಇದೆ.
 
ಮಳೆಗಾಲ ಪ್ರಾರಂಭವಾಗುತ್ತಿರುವ ಹಿನ್ನೆಲೆ ಮುಂಜಾಗ್ರತೆ ಕ್ರಮಗಳ ಕುರಿತು ಸಭೆಯಲ್ಲಿ ಚರ್ಚೆ ಸಾಧ್ಯತೆ.ಕೆಲವೆಡೆ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಹಿನ್ನೆಲೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳುವ ಬಗ್ಗೆ ತೀರ್ಮಾನ ಮಾಡಲಾಗುತ್ತೆ.ಗೋ ಹತ್ಯಾ ನಿಷೇಧ ಕಾಯ್ದೆ ವಾಪಸ್ ಬಗ್ಗೆ ಸಭೆಯಲ್ಲಿ ಚರ್ಚೆ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಪತ್ನಿ ಜತೆಗಿನ‌ ಜಗಳಕ್ಕೆ ಠಾಣೆಗೆ ಬಂದವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿ ಆತಂಕ ಸೃಷ್ಟಿ

ಮುಂದಿನ ಸುದ್ದಿ
Show comments