Webdunia - Bharat's app for daily news and videos

Install App

2018ರಲ್ಲಿ ಜೆಡಿಎಸ್ ಪಕ್ಷದಿಂದ ಸರಕಾರ ರಚನೆ ಖಚಿತ: ರೇವಣ್ಣ

Webdunia
ಮಂಗಳವಾರ, 14 ಜೂನ್ 2016 (14:13 IST)
2018ರಲ್ಲಿ ಜೆಡಿಎಸ್ ಪಕ್ಷ ಸರಕಾರ ರಚಿಸಲಿದೆ. ಯಾರು ಏನೂ ಮಾಡಿದರೂ ಸರಕಾರ ರಚನೆ ತಪ್ಪಿಸಲು ಸಾಧ್ಯವಿಲ್ಲ. ಬಂಡಾಯ ಶಾಸಕರು ನನ್ನನ್ನು ಶನಿ ಎಂದಜು ಕರೆದಿದ್ದಾರೆ. ಇದೀಗ ಶನಿಗಳು ಕಾಂಗ್ರೆಸ್‌ಗೆ ಶಿಫ್ಟ್ ಆಗಿವೆ ಎಂದು ತಿರುಗೇಟು ನೀಡಿದರು.
 
ಜಮೀರ್ ಅಹ್ಮದ್‌ಗೆ ಕನ್ನಡ ಮಾತನಾಡಲು ಬರುತ್ತಿರಲಿಲ್ಲ. ಭಿನ್ನಮತೀಯರನ್ನು ನಾನು ಯಾವತ್ತೂ ಶನಿ ಎಂದು ಕರೆದಿಲ್ಲ. ಎಲ್ಲಾ ಸಮುದಾಯದವರನ್ನು ದೇವೇಗೌಡರು ಸಮಾನವಾಗಿ ಕಂಡಿದ್ದರು. ಆದರೆ, ಭಿನ್ನಮತೀಯರು ತಮ್ಮ ಸ್ವಾರ್ಥ ರಾಜಕಾರಣಕ್ಕಾಗಿ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
 
ಎಚ್.ಸಿ ಬಾಲಕೃಷ್ಣ ಅವರು ಸತ್ಯಹರಿಶ್ಚಂದ್ರ ಏನು ಅಲ್ಲ. ರಾಜ್ಯಸಭೆ ಅಭ್ಯರ್ಥಿ ರಾಮಮೂರ್ತಿಯವರಿಂದ ಎಷ್ಟು ಹಣ ಪಡೆದಿದ್ದಾರೆ ಎನ್ನುವುದು ನನಗೆ ಗೊತ್ತಿದೆ. ಆದರೆ, ಅವರಿಗೆ ದೇವರು ಒಳ್ಳೆಯದು ಮಾಡಲಿ. ಅವರು ಚೆನ್ನಾಗಿರಲಿ ಎಂದು ಜೆಡಿಎಸ್ ಮುಖಂಡ ಎಚ್.ಡಿ.ರೇವಣ್ಣ ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಷ್ಟಚಾರದಿಂದ ಸರ್ಕಾರ ನಡೆಸುವ ಬದಲು ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ವಿಶ್ವೇಶ್ವರ ಹೆಗಡೆ

ಊಹಿಸಲಾಗದ ದುಃಖ, ಗಂಡಾಂತರ: ಕೋಡಿ ಶ್ರೀಗಳ ಶಾಕಿಂಗ್ ಭವಿಷ್ಯ

ಬಿಜೆಪಿ ಸೇರ್ಪಡೆ ಬಗ್ಗೆ ಅಪ್‌ಡೇಟ್‌ ನೀಡಿದ ಕೆ.ಎಸ್‌.ಈಶ್ವರಪ್ಪ: ಬಿಎಸ್‌ವೈಯನ್ನು ಹಾಡಿ ಹೊಗಳಿದ ಮಾಜಿ ಡಿಸಿಎಂ

ಕಾಂಗ್ರೆಸ್‌ ಹೈಕಮಾಂಡ್‌ ಕೆಂಗಣ್ಣಿಗೆ ಗುರಿಯಾದ ಶಶಿ ತರೂರ್‌ಗೆ ಮತ್ತೊಂದು ಟಾಸ್ಕ್‌ ನೀಡಿದ ಪ್ರಧಾನಿ ನರೇಂದ್ರ ಮೋದಿ

Gold Price: ಪರಿಶುದ್ಧ ಚಿನ್ನದ ಬೆಲೆ ಇಂದು ಮತ್ತಷ್ಟು ಇಳಿಕೆ

ಮುಂದಿನ ಸುದ್ದಿ
Show comments