60 ವರ್ಷಗಳಲ್ಲಿ ದೇವೇಗೌಡ್ರಿಗೆ ಕಾರ್ತಕರ್ತರೇ ಸಿಗಲಿಲ್ವಾ ಎಂದು ಕಾಲೆಳೆದ ಮುಖಂಡ

Webdunia
ಶುಕ್ರವಾರ, 15 ಮಾರ್ಚ್ 2019 (20:42 IST)
ಹೆಚ್.ಡಿ.ದೇವೆಗೌಡರು ಮೂರನೇ ತಲೆಮಾರಿಗೆ ರಾಜಕೀಯ ಪ್ರವೇಶ ಮಾಡಿಸಿದ್ದಾರೆ. ನಿಮ್ಮ ಮೊಮ್ಮಗನೇ ಸಿಗಬೇಕಾಯ್ತಾ...!? ಮೊನ್ನೆ 60 ವರ್ಷದ ರಾಜಕೀಯಕ್ಕೆ ಕಣ್ಣೀರು ಹಾಕಿದ್ದಾರೆ. ಈ 60 ವರ್ಷದಲ್ಲಿ ಯಾರು ಕಾರ್ಯಕರ್ತರು ಸಿಗಲಿಲ್ವಾ ಎಂದು ಬಿಜೆಪಿ ಮುಖಂಡ ವ್ಯಂಗ್ಯವಾಡಿದ್ದಾರೆ.

ಶಿವಮೊಗ್ಗದಲ್ಲಿ ಆಯನೂರು ಮಂಜುನಾಥ್ ಹೇಳಿಕೆ ನೀಡಿದ್ದು, ದೇವೇಗೌಡ್ರು ತಮ್ಮ ಅವಧಿಯಲ್ಲಿ ಎಷ್ಟು ದಿನ ಸದನದಲ್ಲಿ ಭಾಗವಹಿಸಿದ್ದೀರಿ. ತಮ್ಮ ಮಗ ಕುಮಾರಸ್ವಾಮಿ ಕೂಡ ಸಂಸದರಾಗಿದ್ದರು, ಅವರೆಷ್ಟು ದಿನ ಸದನದಲ್ಲಿ ಹಾಜರಾಗಿದ್ದರು ಎಂದು ಪ್ರಶ್ನೆ ಮಾಡಿದ್ರು.

ಕಾವೇರಿ, ಕೃಷ್ಣಗೆ ಬಂದು ಮುಖ ತೋರಿಸಿ ಹೋದವರು ತಾವೇನು ಮಾಡಿದ್ದೀರಿ? ಇನ್ನೂ ಈಗ ತಾನೆ ಸಂಸತ್ ಗೆ ಕಾಲಿಟ್ಟಿರುವ ರಾಘವೇಂದ್ರ, ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ತಮಗೆ ಪ್ರಶ್ನಿಸಲು ನೈತಿಕತೆ ಇದೆಯಾ ಎಂದು ಪ್ರಶ್ನಿಸಿದರು.
ತಮ್ಮ ಮಕ್ಕಳು ಮಾತ್ರ ಮಕ್ಕಳು ಬೇರೆಯವರೆಲ್ಲಾ ಅನಾಥರಾ ಎಂದು ಪ್ರಶ್ನೆ ಮಾಡಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೋಬೆಲ್‌ ಪ್ರಶಸ್ತಿಗಾಗಿ ಹಂಬಲಿಸುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಕೊನೆಗೂ ಸಿಕ್ತು ಶಾಂತಿ ಗೌರವ

ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ವಿಜಯೇಂದ್ರ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂದ ಕುಮಾರಸ್ವಾಮಿ: ಸಿದ್ದರಾಮಯ್ಯ ಹೇಳಿದ್ದೇನು

ಹಿಂದೂ ಧರ್ಮದಲ್ಲಿರುವ ಜಾತಿ ವ್ಯವಸ್ಥೆಯಿಂದ ರೋಸಿ ಅಂಬೇಡ್ಕರ್ ಬೌದ್ಧ ಧರ್ಮ ಸೇರಿದ್ದರು: ಸಿದ್ದರಾಮಯ್ಯ

ಶುಗರ್ ಲೆವೆಲ್ ಲೋ ಆದರೆ ತಕ್ಷಣವೇ ಏನು ಮಾಡಬೇಕು ನೋಡಿ

ಮುಂದಿನ ಸುದ್ದಿ
Show comments